ಶಿವಸೇನೆಯಿಂದ ದ್ರಾವಿಡ್ ಮೇಲೆ ಟೀಕಾ ಪ್ರಹಾರ

ಕ್ರಿಕೆಟ್ ಆಟದಿಂದ ಹಲವು ಕೋಟಿ ರೂಪಾಯಿ ಗಳಿಸಿರುವ ಸಚಿನ್ ತೆಂಡೂಲ್ಕರ್ ಇದುವರೆಗೆ ನಮ್ಮ ರಾಜ್ಯದ ಜನರಿಗೆ ಅಥವಾ ಆಟಗಾರರಿಗೆ ಯಾವ ಸಹಾಯವನ್ನೂ ಮಾಡಲಿಲ್ಲ. ತನ್ನ ಆಪ್ತ ಗೆಳೆಯ ವಿನೋದ್ ಕಾಂಬ್ಳಿಗೆ ಕೂಡ ತೆಂಡೂಲ್ಕರ್ ಸಹಾಯ ಮಾಡಲಿಲ್ಲ. ಸುನಿಲ್ ಗವಾಸ್ಕರ್ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾಗ ಹಲವು ಮರಾಠಿ ಆಟಗಾರರಿಗೆ ತಂಡದಲ್ಲಿ ಅವಕಾಶ ನೀಡಿದ್ದರು. ಗವಾಸ್ಕರ್ ಒಬ್ಬ ನಿಜವಾದ ಮರಾಠಿಗ ಎನ್ನುವುದಕ್ಕೆ ಹೆಮ್ಮೆ ಆಗುತ್ತದೆ ಎಂದಿರುವ ರಾವತ್, ತೆಂಡೂಲ್ಕರ್ ಮೇಲೆ ಮತ್ತೆ ಹರಿಹಾಯ್ದಿದ್ದಾರೆ.
ರಾಹುಲ್ ದ್ರಾವಿಡ್ ಮೇಲೆ ಹೊಸ ವರಸೆ ಆರಂಭಿಸಿರುವ ಶಿವಸೇನೆ, ಮೂಲತಃ ಮರಾಠಿಗನಾಗಿರುವ ದ್ರಾವಿಡ್ ಮಹಾರಾಷ್ಟ್ರದ ಬದಲು ಕರ್ನಾಟಕದ ಮೇಲೆ ನಿಷ್ಠಾವಂತರಾಗಿದ್ದಾರೆ, ಇದನ್ನು ಶಿವಸೇನೆ ಒಪ್ಪಿಕೊಳ್ಳುವುದಿಲ್ಲ. ಗಂಗೂಲಿ ಅವರು ಬಂಗಾಳದ ಬಗ್ಗೆ ಹೆಮ್ಮೆಪಡುವಂತೆ ತೆಂಡೂಲ್ಕರ್ ಮತ್ತು ದ್ರಾವಿಡ್ ಕೂಡ ಮಹಾರಾಷ್ಟ್ರದ ಮೇಲೆ ಹೆಮ್ಮೆಪಡಲಿ ಎಂದು ಸಾಮ್ನಾಗೆ ಬರೆದಿರುವ ಲೇಖನದಲ್ಲಿ ಗುಡುಗಿದ್ದಾರೆ.
(ಏಜನ್ಸೀಸ್)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications