ಬಾಬ್ರಿ ಧ್ವಂಸ : ಅಡ್ವಾಣಿ, ಅಟಲ್ ಆರೋಪಿಗಳು

1992 ಡಿಸೆಂಬರ್ 5 ರಂದು ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಮಗ್ರ ವರದಿಯನ್ನು 17 ವರ್ಷಗಳ ನಂತರ ಕಳೆದ ಜೂನ್ ತಿಂಗಳಲ್ಲಿ ನ್ಯಾಯಮೂರ್ತಿ ಎಂಎಸ್ ಲಿಬರ್ಹಾನ್ ಸಮಿತಿ ಸರಕಾರಕ್ಕೆ ವರದಿ ಸಲ್ಲಿಸಿದೆ. ಈ ವರದಿಯಲ್ಲಿ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಪ್ರತಿಪಕ್ಷದ ನಾಯಕ ಎಲ್ ಕೆ ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಅವರು ಬಾಬ್ರಿ ಧ್ವಂಸ ಮಾಡುವುದು ಮುಂಚೆ ತಿಳಿದಿತ್ತು. ಬಾಬ್ರಿ ಧ್ವಂಸ ಪ್ರಕರಣ ಪೂರ್ವ ನಿಯೋಜಿತ ಕೃತ್ಯ ಎನ್ನುವುದು ವರದಿಯಲ್ಲಿದೆ ಎಂದು ರಾಷ್ಟ್ರೀಯ ಇಂಗ್ಲಿಷ್ ದೈನಿಕವೊಂದು ವರದಿ ಮಾಡಿರುವುದು ರಾಷ್ಟ್ರ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಈ ಕುರಿತು ನನ್ನನ್ನೇನೂ ಕೇಳಬೇಡಿ. ನಾನು ನಿಮ್ಮ ಯಾವ ಪ್ರಶ್ನೆಗೂ ಉತ್ತರಿಸಲು ಸಿದ್ಧನಿಲ್ಲ. ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ. ನನ್ನ ಕೆಲಸ ಮುಗಿದಿದೆ ಎನ್ನುವುದು ನ್ಯಾಯಮೂರ್ತಿ ಲಿಬರ್ಹಾನ್ ಅವರ ಖಡಕ್ ಮಾತುಗಳು. ಚಳಗಾಲದ ಅಧಿವೇಶನ ನಡೆಯುತ್ತಿದ್ದು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಲೋಕಸಭೆ ಸಭೆಯಲ್ಲಿ ಭಾರಿ ಗದ್ದಲ ಉಂಟಾಗಿದೆ. ಆಡಳಿತರೂಢ ಕಾಂಗ್ರೆಸ್ ಪಕ್ಷ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸುವ ಸಾಧ್ಯತೆಗಳಿವೆ.
(ಏಜನ್ಸೀಸ್)
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications