ಸಿಇಟಿ 2010 ರ ಸಿಇಟಿ ವೇಳಾ ಪಟ್ಟಿ ಪ್ರಕಟ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ವರ್ಷ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಿಇಟಿ ಬರೆಯಲಿ ಎಂಬ ಕಾರಣಕ್ಕೆ ಮೊದಲೇ ವೇಳಾಪಟ್ಟಿಬಿಡುಗಡೆ ಮಾಡಲಾಗಿದೆ. ಒಟ್ಟು 228 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಹುಬ್ಬಳ್ಳಿ, ಗುಲ್ಬರ್ಗದ ಜತೆಗೆ ಮಂಗಳೂರು, ಶಿವಮೊಗ್ಗ ಮತ್ತು ದಾವಣಗೆರೆಯಲ್ಲಿ ಸೀಟು ಆಯ್ಕೆ ಪ್ರಕ್ರಿಯೆ (ಕೌನ್ಸೆಲಿಂಗ್) ನಡೆಯಲಿದೆ ಎಂದರು.
ಸಿಇಟಿ ತರಬೇತಿ ಕೇಂದ್ರ : ಸರಕಾರ ಪ್ರಾಯೋಗಿಕವಾಗಿ ಜಾರಿಗೊಳಿಸಿರುವ ಗ್ರಾಮೀಣ ಸಿಇಟಿ ತರಬೇತಿ ಕೇಂದ್ರ ಯೋಜನೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆರಂಭದಲ್ಲಿ 86 ಕೇಂದ್ರಗಳನ್ನು ತೆರೆಯುವ ಉದ್ದೇಶ ಇತ್ತು. ಆದರೆ, ಬೇಡಿಕೆ ಹೆಚ್ಚಾದ ಕಾರಣ 102ಕ್ಕೆ ಏರಿಕೆಯಾಗಿದ್ದು, 14 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ. ಇನ್ನೂ ಹೆಚ್ಚಿನ ಕಡೆ ಕೇಂದ್ರಗಳನ್ನು ತೆರೆಯಲು ಒತ್ತಾಯ ಬಂದಿದ್ದು ಪರಿಶೀಲಿಸಿ ತೀರ್ಮಾನಕೈಗೊಳ್ಳಲಾಗುವುದು ಎಂದು ಹೇಳಿದರು.
ಹೆಚ್ಚು ಹಣ-ತನಿಖೆ : ಹಾಸನ ಮತ್ತು ರಾಮನಗರದಲ್ಲಿ ಎಂಜಿನಿಯರಿಂಗ್ ಕಾಲೇಜು ಕಟ್ಟಡ ಕಾಮಗಾರಿ ನಡೆಯುತ್ತಿದೆ. ಆದರೆ ಎರಡೂ ಕಟ್ಟಡಗಳಿಗೆ ಅಗತ್ಯಕ್ಕಿಂತ ಹೆಚ್ಚು ಹಣ ಬಿಡುಗಡೆಯಾಗಿದೆ. ಹಾಸನ ಕಾಲೇಜಿಗೆ 38, ರಾಮನಗರ ಕಾಲೇಜಿಗೆ 27 ಕೋಟಿ ರೂ. ಬಿಡುಗಡೆಯಾಗಿದೆ. ಹೆಚ್ಚಿನ ಹಣ ಬಿಡುಗಡೆ ಮಾಡಿರುವ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ಬಳಿಕ ತನಿಖೆ ಆರಂಭಿಸಲಾಗುವುದು ಎಂದರು.
ಏ. 28 ರ ಬೆಳಗ್ಗೆ 10.30 ರಿಂದ 11.50 ಜೀವಶಾಸ್ತ್ರ,
ಮಧ್ಯಾಹ್ನ 2.30 ರಿಂದ 3.50 ಗಣಿತ,
ಏ. 29 ರ ಬೆಳಗ್ಗೆ 10.30 ರಿಂದ 11.50 ಭೌತಶಾಸ್ತ್ರ,
ಮಧ್ಯಾಹ್ನ 2.30 ರಿಂದ 3.50 ರಸಾಯನ ಶಾಸ್ತ್ರ.
ಏ. 30 ರ ಬೆಳಗ್ಗೆ 11 ಗಡಿನಾಡು ಕನ್ನಡಿಗರು ಮತ್ತು
ಮಾರ್ಚ್ 1. ಹೊರನಾಡು ಕನ್ನಡಿಗರಿಗೆ ಕನ್ನಡ ಭಾಷೆ ಪರೀಕ್ಷೆ.
(ದಟ್ಸ್ ಕನ್ನಡ ವಾರ್ತೆ)
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications