ಕನಸಿನಲ್ಲೂ ಪಿಎಂ ಆಗುವೆ ಎಂದುಕೊಂಡಿರಲಿಲ್ಲ

ಅಮೆರಿಕ ಪ್ರವಾಸದಲ್ಲಿರುವ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನಾನು ಈ ಹಂತಕ್ಕೆ ತಲುಪುತ್ತೇನೆ ಎಂದು ಯೋಚಿಸಿರಲಿಲ್ಲ. ನಾನು ಇಂದು ಈ ಹಂತಕ್ಕೆ ಮುಟ್ಟಿದ್ದರಲ್ಲಿ ನಾನು ಪಡೆದ ಶಿಕ್ಷಣದ ಪಾಲೂ ಇದೆ ಎಂದರು. ಆದರೆ, ನನ್ನಂತಹ ಹಿನ್ನೆಲೆಯ ವ್ಯಕ್ತಿಯೊಬ್ಬರು ಇಷ್ಟು ದೊಡ್ಡ ಗಣತಂತ್ರದ ಪ್ರಧಾನಿಯಾಗುವುದಕ್ಕೆ ಪ್ರಜಾಪ್ರಭುತ್ವವೇ ಕಾರಣ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ನಾನು ಆಕಸ್ಮಿಕ ರಾಜಕಾರಣಿ, ಎರಡನೇ ಬಾರಿ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮನಮೋಹನ್ ಸಿಂಗ್ ಮಾಧ್ಯಮ ಮುಂದೆ ಆಡಿದ ಮೊದಲ ಮಾತಿದು. ವೃತ್ತಪರ ರಾಜಕಾರಣಿಗೂ ನನಗೂ ಅಜಗಜಾಂತರ ವ್ಯತ್ಯಾಸವಿದೆ. ಒಬ್ಬ ವೃತ್ತಪರ ರಾಜಕಾರಣಿಯ ಹಾಗೆ ವಾಗ್ದಾಳಿ ನಡೆಸುವುದು ನನಗೆ ಬರುವುದಿಲ್ಲ ಎಂದು ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಬಿಜೆಪಿ ನಾಯಕ ಅಡ್ವಾಣಿ ಟೀಕೆಗೆ ಪ್ರತಿಕ್ರಿಯಿಸಿದ ರೀತಿಯಿದು. ಅಡ್ವಾಣಿ ಅವರು, ಭಾರತ ಕಂಡ ಬಲಹೀನ ಪ್ರಧಾನಿ ವಿರುದ್ಧ ಎಂದು ನೇರ ವಾಗ್ದಾಳಿ ನಡೆಸಿದ್ದರು. ನಂತರ ಫಲಿತಾಂಶ ಬಂದಿತು. ಏನಾಯಿತು ಎನ್ನುವುದು ಇದೀಗ ಇತಿಹಾಸದ ಪುಟದಲ್ಲಿ ದಾಖಲಾಗಿದೆ.
(ಏಜನ್ಸೀಸ್)
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications