ಬಾಬ್ರಿ ಧ್ವಂಸ ಆರೋಪಿಗಳಿಗೆ ಶಿಕ್ಷೆ ಖಚಿತ, ಮೊಯ್ಲಿ

17 ವರ್ಷಗಳ ಕಾಲ ಸತತ ತನಿಖೆಯ ನಂತರ ನ್ಯಾಯಮೂರ್ತಿ ಮನಮೋಹನ್ ಸಿಂಗ್ ಲಿಬರ್ಹಾನ್ ಸಲ್ಲಿಸಿರುವ ವರದಿಯನ್ನು ತಳ್ಳಿ ಹಾಕುವ ಪ್ರಶ್ನೆಯೇ ಇಲ್ಲ. ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯೋಗ ಹೆಸರಿಸಿರುವ ಎಲ್ಲ 68 ಮಂದಿ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಲು ಸರಕಾರ ಚಿಂತನೆ ನಡೆಸಿದೆ ಎಂದು ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಯೋಗದಲ್ಲಿ ಎಲ್ಲ ಅಂಶಗಳನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಲಾಗುವುದು ಎಂದರು. ಬಾಬ್ರಿ ಧ್ವಂಸ ಪ್ರಕರಣ ಭಾರತದ ಇತಿಹಾಸದಲ್ಲಿ ಕೆಟ್ಟ ಹೆಸರು ತರುವಂತ ಕೃತ್ಯ. ಇದರ ಹಿಂದೆ ಯಾರೇ ಇದ್ದರೂ ಅವರ ವಿರುದ್ಧ ಸಂವಿಧಾನದಡಿ ಕ್ರಮಕೈಗೊಳ್ಳುವ ಕುರಿತು ತಕ್ಷರೊಂದಿಗೆ ಚರ್ಚಿಸಲಾಗುವುದು. ಬಾಬ್ರಿ ಧ್ವಂಸಕ್ಕೆ ಸಂಬಂಧಿಸಿದಂತೆ ನ್ಯಾಯ ಒದಗಿಸುವುದು ಸರಕಾರದ ಕರ್ತವ್ಯ. ಇದನ್ನು ದೇಶದ ಜನತೆ ಎದುರು ನೋಡುತ್ತಿದೆ ಎಂದು ಮೊಯ್ಲಿ ಹೇಳಿದರು.
ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ, ಪ್ರತಿಪಕ್ಷದ ನಾಯಕ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್, ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ, ಉಮಾಭಾರತಿ, ವಿಎಚ್ ಪಿಯ ಆಚಾರ್ಯ ಗಿರಿರಾಜ ಕಿಶೋರ್, ಪ್ರವೀಣಬಾಯಿ ತೂಗಾಡಿಯಾ, ದಿವಂಗತ ವಿಜಯ್ ರಾಜೇ ಸಿಂಧಿಯಾ, ಪ್ರಮೋದ್ ಮಹಾಜನ್, ಮಾಜಿ ಕೇಂದ್ರ ಮಂತ್ರಿ ಶಂಕರ್ ಸಿಂಗ್ ವಾಘೇಲಾ, ಕೆ ಸುದರ್ಶನ್, ಗೋವಿಂದಾಚಾರ್ಯ, ಎಸ್ ಪಿ ಸಿಂಘಾಲ್, ವಿನಯ್ ಕಟಿಯಾರ್, ಅಶೋಕ್ ಸಿಂಘಾಲ್, ಲಲಿತ್ ಟಂಡನ್, ಪುರುಷೋತ್ತಮ ನಾರಾಯಣ ಸಿಂಗ್, ಎಚ್ ಪಿ ಶೇಷಾದ್ರಿ, ರಾಜೇಂದ್ರ ಗುಪ್ತಾ, ನಿವೃತ್ತ ಪೊಲೀಸ್ ಐಜಿ ಎ ಕೆ ಶರಣ್, ಉತ್ತರ ಪ್ರದೇಶದ ಮಾಜಿ ಪ್ರವಾಸೋಧ್ಯಮ ಕಾರ್ಯದರ್ಶಿ ಎ ಸಿಂಹ್ ವರದಿಯಲ್ಲಿರುವ ಪ್ರಮುಖ ಹೆಸರುಗಳು.
(ಏಜನ್ಸೀಸ್)
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications