ಯಡಿಯೂರಪ್ಪಗೆ ಪದ್ಮಶ್ರೀ ಕೊಡ್ಬೇಕು, ಪೂಜಾರಿ

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಕಾರ್ಯವೈಖರಿ ಮತ್ತು ಅವರ ಅಸಹಾಯಕತೆಯನ್ನು ಮಾಧ್ಯಮಗಳ ಮುಂದೆ ಬಿಡಿಸಿಟ್ಟರು. ಇತ್ತೀಚೆಗೆ ಬಿಜೆಪಿಯಲ್ಲಿ ಉದ್ಭವಿಸಿದ ಬಿಕ್ಕಟ್ಟಿನಲ್ಲಿ ಯಡಿಯೂರಪ್ಪ ನಡೆದುಕೊಂಡು ರೀತಿ ಅಸಹ್ಯ ತರಿಸುವಂತಿದೆ. ರಾಜ್ಯದ ಮುಖ್ಯಮಂತ್ರಿ ಎಂಬುದನ್ನು ಮರೆತು ಸಾರ್ವಜನಿಕ ಸಭೆಗಳಲ್ಲಿ ಕಣ್ಣೀರಿಡುವುದು ಎಷ್ಟರ ಮಟ್ಟಿಗೆ ಸರಿ ? ಶೋಭಾ ಕರಂದ್ಲಾಜೆ ಇರುವಷ್ಟು ಧೈರ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಇಲ್ಲ ಪೂಜಾರಿ ವ್ಯಂಗ್ಯವಾಡಿದರು.
ದೇಶ ಕಂಡ ದುರ್ಬಲ ಸಿಎಂ
ರಾಜ್ಯ ನೈಸರ್ಗಿಕ ಸಂಪತ್ತನ್ನು ಕೆಲ ವ್ಯಕ್ತಿಗಳು ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒಪ್ಪಿಕೊಂಡು ಅವರ ವಿರುದ್ದ ಕ್ರಮ ಜರುಗಿಸಲು ಸಾಧ್ಯವಾಗದಿದ್ದರೆ, ರಾಜ್ಯದ ಆರು ಕೋಟಿ ಜನರನ್ನು ರಕ್ಷಿಸಲು ಸಾಧ್ಯವೇ ? ಹೀಗೆ ಪ್ರಶ್ನಿಸಿದವರು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ. ಸರಕಾರಿ ಸಭೆಯಲ್ಲಿ ಗಣಿಗಾರಿಕೆ ಬಗ್ಗೆ ತಮ್ಮ ಅಸಮಾಧಾನ, ಅಸಹಾಯಕತೆ ತೋಡಿಕೊಂಡು ಸಿಎಂ, ಅವರ ವಿರುದ್ಧ ಕ್ರಮಕೈಗೊಳ್ಳಲು ಸಾಧ್ಯವಿಲ್ಲ ಎನ್ನುವುದನ್ನು ವಿವರಿಸಬೇಕು ಎಂದು ಆಗ್ರಹಿಸಿದರು.
ರೆಡ್ಡಿಗಳ ಕೈಗೊಂಬೆಯಾಗಿರುವ ಯಡಿಯೂರಪ್ಪ ಅವರಿಂದ ರಾಜ್ಯದ ಅಭಿವೃದ್ಧಿ ಕನಸಿನ ಮಾತು. ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದೆ. ಯಡಿಯೂರಪ್ಪ ಅವರು ಧೈರ್ಯ ಮಾಡಬೇಕು. ರಾಜ್ಯ ಹಿತ ಮುಖ್ಯವೋ, ನಿಮ್ಮ ಕುರ್ಚಿ ಮುಖ್ಯವೋ ಅಥವಾ ಬಳ್ಳಾರಿ ರೆಡ್ಡಿಗಳ ಗಣಿಗಾರಿಕೆ ಮುಖ್ಯವೋ ಎನ್ನುವುದನ್ನು ತೀರ್ಮಾನಿಸಲಿ ಎಂದು ಕಿಡಿಕಾರಿದರು.
(ದಟ್ಸ್ ಕನ್ನಡ ವಾರ್ತೆ)
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications