ಕೊಡಗಿನ ಕಾವೇರಿ ವಿಗ್ರಹ ಪತ್ತೆ

ರಾಜ್ಯ ಪ್ರವಾಸೋದ್ಯಮ ಇಲಾಖೆಯು ಈ ಪ್ರದೇಶವನ್ನು ಅಭಿವೃದ್ಧಿಗೊಳಿಸಲು ಕಾಮಗಾರಿ ಕೆಲಸಗಳನ್ನು ಕೈಗೊಂಡಿತ್ತು. ಕೋಟೆಯ ಆವರಣದಲ್ಲಿ ಉದ್ಯಾನ ನಿರ್ಮಿಸುವ ಉದ್ದೇಶದಿಂದ ಭೂಮಿ ಅಗೆಯುತ್ತಿದ್ದಾಗ ಗಿಡಗಂಟಿಗಳ ನಡುವೆ ಮಣ್ಣಿನಲ್ಲಿ ಅರ್ಧ ಹೂತುಹೋಗಿದ್ದ ವಿಗ್ರಹ ಕಾಣಿಸಿತು ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಯಾರಿಗೂ ಈ ಕಾವೇರಿ ವಿಗ್ರಹದ ಸುಳಿವೇ ಇರಲಿಲ್ಲ. ಕೋಟೆ ಅವರಣದ ಸುತ್ತ ಸರಕಾರಿ ಕಚೇರಿಗಳು, ನ್ಯಾಯಾಲಯದ ಕಟ್ಟಡಗಳಿವೆ. ಯಾರ ಗಮನಕ್ಕೂ ಬಾರದಿದ್ದ ಇದು ಪಾರ್ಕ್ ನಿರ್ಮಿಸುವ ಗುತ್ತಿಗೆದಾರರ ಕಣ್ಣಿಗೆ ಬಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಗುತ್ತಿಗೆದಾರರು ವಿಗ್ರಹವನ್ನು ಶುಚಿಗೊಳಿಸಿ, ಅಂದಮಾಡಿ ಉದ್ಯಾನವನದ ಪ್ರಮುಖ ಸ್ಥಳದಲ್ಲಿ ನೆಲೆಗೊಳಿಸಿದರು.
ಸುದ್ದಿ ತಿಳಿದು ಸಂತಸ ವ್ಯಕ್ತಪಡಿಸಿದ ರಾಜಕಾರಣಿ ಎಂ ಸಿ ನಾಣಯ್ಯ ಅವರು, ಪಾರ್ಕಿನ ಅಭಿವೃದ್ದಿಗೆ ಒಂದು ಲಕ್ಷ ರೂಪಾಯಿಯನ್ನು ಶಾಸಕರ ಅನುದಾನ ಖಾತೆಯಿಂದ ಬಿಡುಗಡೆ ಮಾಡುವುದಾಗಿ ಘೋಷಿಸಿದರು. ವಿಗ್ರಹವನ್ನು ಕಣ್ಣಾರೆ ಕಾಣಲು ಸುತ್ತಮುತ್ತ ಊರಿನ ಜನತೆ ಮಡಿಕೇರಿಯ ಬಸ್ಸು ಹತ್ತುತ್ತಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications