ಬಾಬಾಬುಡನ್ ಗಿರಿಯಲ್ಲಿ ದತ್ತ ಜಯಂತಿಗೆ ಚಾಲನೆ

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಮಾತೆಯರು ದತ್ತ ಭಜನೆ, ಗಣಪತಿ ಹೋಮಗಳಲ್ಲಿ ಭಾಗವಹಿಸಿ ದತ್ತವಿಗ್ರಹಕ್ಕೆ ಪೂಜೆ ಸಲ್ಲಿಸಿ ಭಕ್ತಿಭಾವ ಮೆರೆದರು. ಅಗತ್ಯ ಪ್ರಮಾಣದಲ್ಲಿ ಪೊಲೀಸರನ್ನು ಪೀಠಕ್ಕೆ ರವಾನಿಸಲಾಗಿತ್ತಾದರೂ ಭಕ್ತರಿಗಿಂತ ಅವರೇ ಅಧಿಕವಾಗಿದ್ದರು. ಗುಹೆ ದುರಸ್ತಿ ಹಿನ್ನೆಲೆಯಲ್ಲಿ ಪೀಠದ ಆವರಣ ಪ್ರವೇಶ, ದತ್ತ ಪಾದುಕೆ ದರ್ಶನ ನಿರ್ಬಂಧಿಸಲಾಗಿತ್ತು. ಹಿತವಾದ ಹವಾಮಾನ ಕಾರ್ಯಕ್ರಮಕ್ಕೆ ಪೂರಕವಾಗಿತ್ತು. ಇದಕ್ಕೂ ಮೊದಲು ದತ್ತ ಜಯಂತಿ ಮೊದಲ ಚರಣವಾದ ಅನುಸೂಯಾ ಜಯಂತಿಗೆ ಜಿಲ್ಲಾ ಕೇಂದ್ರದಲ್ಲಿ ಚಾಲನೆ ಸಿಕ್ಕಿತು.
ಚಿಕ್ಕಮಗಳೂರಿನ ಬೋಳರಾಮೇಶ್ವರ ದೇವಾಲಯ ಆವರಣದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ನೂರಾರು ವನಿತೆಯರು ದತ್ತ ಅನುಸೂಯಾ ಭಜನೆ ನರವೇರಿಸಿದರು. ಇಂದಿರಾಗಾಂಧಿ ರಸ್ತೆಯಲ್ಲಿ ಸಂಕೀರ್ತನಾ ಯಾತ್ರೆ ನಡೆಸಿ ಗಮನ ಸೆಳೆಯಿತು.
(ದಟ್ಸ್ ಕನ್ನಡ ವಾರ್ತೆ)
More From
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications