ಗಣಿಗಾರಿಕೆ ನಿಲ್ಲಿಸುವಂತೆ ಕೇಂದ್ರದಿಂದ ಆದೇಶ

ಸರ್ವೋಚ್ಚ ನ್ಯಾಯಾಲಯ ಉನ್ನತಾಧಿಕಾರ ಸಮಿತಿ ತನ್ನ ಶಿಫಾರಸ್ಸನ್ನು ಸಂಬಂಧಪಟ್ಟ ರಾಜ್ಯ ಸರಕಾರ ಮತ್ತು ಪರಿಸರ ಇಲಾಖೆಗೆ ಈ ಹಿಂದೆ ನೀಡಿತ್ತು. ಇದಕ್ಕೆ ಕೂಡಲೇ ಸ್ಪಂದಿಸಿದ ಆಂಧ್ರಪ್ರದೇಶ ಸರಕಾರ ಓಬಳಾಪುರಂ ಮತ್ತು ಇತರ ಕಂಪೆನಿಗಳಿಗೆ ನೋಟಿಸ್ ಜಾರಿ ಮಾಡಿ ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಆದೇಶ ನೀಡಿತ್ತು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications