ವಿಷಮಯ ಉಪ್ಪಿಟ್ಟು ಸೇವಿಸಿದ ಮಕ್ಕಳು ಅಸ್ವಸ್ಥ

ಆಲ್ಕೊಳದ ರಿಮ್ಯಾಂಡ್ ಹೋಂನಲ್ಲಿ 34 ಜನ ಮಕ್ಕಳಿಗೆ ಇಂದು ಬೆಳಿಗ್ಗೆ ತಿಂಡಿರೂಪದಲ್ಲಿ ಉಪ್ಪಿಟ್ಟನ್ನು ನೀಡಲಾಯಿತು. ಉಪ್ಪಿಟ್ಟನ್ನು ಸೇವಿಸಿದ ತಕ್ಷಣವೇ ಮೂವರು ಮಕ್ಕಳು ವಾಂತಿ ಮಾಡಿಕೊಂಡರು. ನಂತರದಲ್ಲಿ ಉಳಿದ ಮಕ್ಕಳೂ ಸಹ ವಾಂತಿ ಮಾಡಕೊಳ್ಳತೊಡಗಿದರು. ಉಪ್ಪಿಟ್ಟನ್ನು ಸೇವಿಸಿ ಸಮೀಪದಲ್ಲಿರುವ ಗಾಡಿಕೊಪ್ಪ ಸರ್ಕಾರಿ ಶಾಲೆಗೆ ವಿದ್ಯಾಭ್ಯಾಸಕ್ಕೆಂದು ಹೊರಟಿದ್ದ ಸಂದರ್ಭದಲ್ಲಿ ಈ ಪ್ರಕರಣ ನಡೆದಿದೆ.
ಆಹಾರ ವಿಷಮಯವಾಗಿದ್ದಿದ್ದರಿಂದ ಮಕ್ಕಳು ವಾಂತಿ ಮಾಡಿಕೊಂಡರೆಂದು ತಿಳಿದುಬಂದಿದೆ. ತೀವ್ರವಾಗಿ ಅಸ್ವಸ್ಥಗೊಂಡ 10 ಮಕ್ಕಳೂ ಸೇರಿದಂತೆ ರಿಮ್ಯಾಂಡ್ ಹೋಂನ ಅಷ್ಟೂ ಮಕ್ಕಳಿಗೂ ಚಿಕಿತ್ಸೆಗೊಳಪಡಿಸಲಾಗಿದೆ. ಮಕ್ಕಳು ಅಪಾಯದಿಂದ ಪಾರಾಗಿದ್ದು, ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಇಡೀ ಪ್ರಕರಣದಲ್ಲಿ ರಿಮ್ಯಾಂಡ್ ಹೋಂನ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದ್ದು, ಮೊದಲೇ ಸಮಾಜದಿಂದ ನಿರ್ಲಕ್ಷ್ಯಿತರಾಗಿರುವ ರಿಮ್ಯಾಂಡ್ ಹೋಂನಲ್ಲಿರುವ ಮಕ್ಕಳು ಅಧಿಕಾರಿಗಳ ನಿರ್ಲಕ್ಷ್ಯಕ್ಕೂ ಒಳಗಾಗಿದ್ದಾರೆ ಎಂಬುದಕ್ಕೆ ಈ ವಿಷಸೇರಿದ ಉಪ್ಪಿಟ್ಟೇ ಸಾಕ್ಷಿ ಒದಗಿಸುವಂತಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications