ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದು ಸಿಎಂ ಆಗೋದು ಗ್ಯಾರಂಟಿ, ಧರ್ಮಸಿಂಗ್

By Staff
|
Google Oneindia Kannada News

Dharam Singh
ಹುಮ್ನಾಬಾದ್ (ಬೀದರ್), ಡಿ. 3 : ಸಂಘಟನಾ ಚತುರ, ಸರ್ವರೊಂದಿಗೆ ಬೆರೆಯುವ ವ್ಯಕ್ತಿತ್ವದ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಎಂಬ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅಚ್ಚರಿಗೊಳಿಸಿದ್ದಾರೆ.

ತಾಲ್ಲೂಕಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಂಘ ಏರ್ಪಡಿಸಿದ್ದ ಕನಕದಾಸ 522 ನೇ ಜಯಂತಿಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಸಿದ್ಧರಾಮಯ್ಯ ಹಿಂದುಳಿದ ವರ್ಗದ ನಾಯಕರು, ಜೊತೆಗೆ ಬಡ-ಶೋಷಿತರ ಸಮಸ್ಯೆಗಳನ್ನು ಆಲಿಸಿ, ಬಗೆಹರಿಸಲು ಅವಿರತ ಶ್ರಮಪಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷೇವೇನಾದರೂ ಅಧಿಕಾರಕ್ಕೆ ಬಂದರೆ ಸಿದ್ಧರಾಮಯ್ಯ ಸಿಎಂ ಆಗುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X