ಸಿದ್ದು ಸಿಎಂ ಆಗೋದು ಗ್ಯಾರಂಟಿ, ಧರ್ಮಸಿಂಗ್

ತಾಲ್ಲೂಕಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಂಘ ಏರ್ಪಡಿಸಿದ್ದ ಕನಕದಾಸ 522 ನೇ ಜಯಂತಿಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಸಿದ್ಧರಾಮಯ್ಯ ಹಿಂದುಳಿದ ವರ್ಗದ ನಾಯಕರು, ಜೊತೆಗೆ ಬಡ-ಶೋಷಿತರ ಸಮಸ್ಯೆಗಳನ್ನು ಆಲಿಸಿ, ಬಗೆಹರಿಸಲು ಅವಿರತ ಶ್ರಮಪಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷೇವೇನಾದರೂ ಅಧಿಕಾರಕ್ಕೆ ಬಂದರೆ ಸಿದ್ಧರಾಮಯ್ಯ ಸಿಎಂ ಆಗುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications