ಎಲ್ಇಟಿ ಉಗ್ರ ನಾಜಿರ್ ಕಸ್ಟಡಿ ಮುಂದುವರಿಕೆ

ಭಾರತ ಮತ್ತು ಬಾಂಗ್ಲಾ ದೇಶದ ಗಡಿಯಲ್ಲಿರುವ ಮೇಘಾಲಯದಲ್ಲಿ ಬಂಧಿಸಲಾಗಿದ್ದ ಅವರಿಬ್ಬರನ್ನು ವಿಶೇಷ ವಿಮಾನದ ಮುಖಾಂತರ ಇಲ್ಲಿಗೆ ಕರೆತರಲಾಗಿತ್ತು. ಬಾಂಬ್ ತಯಾರಿಕಾ ನಿಪುಣನಾಗಿರುವ ನಾಜಿರ್ ಮತ್ತು ಶಫೀಕ್ ಸರಣಿ ಬಾಂಬ್ ಸ್ಫೋಟದಲ್ಲಿ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದಾರೆ. ಆ ಸರಣಿ ಸ್ಫೋಟದಲ್ಲಿ ಓರ್ವ ಮಹಿಳೆ ಹತರಾಗಿದ್ದರು. ಆದರೆ, 2005ರಲ್ಲಿ ಟಾಟಾ ಇನ್ ಸ್ಟಿಟ್ಯೂಟ್ ಮೇಲೆ ನಡೆದ ದಾಳಿಯನ್ನು ಭಾಗಿಯಾಗಿರುವುದನ್ನು ಅಲ್ಲಗಳೆದಿದ್ದಾರೆ.
ದಕ್ಷಿಣ ಭಾರತದಲ್ಲಿ ಲಷ್ಕರ್-ಇ-ತೊಯ್ಬಾ ಸಂಘಟನೆಗಾಗಿ ಯುವಕರನ್ನು ನೇಮಕ ಮಾಡಿಕೊಳ್ಳುವ ಜವಾಬ್ದಾರಿಯನ್ನು ಕೇರಳ ಮೂಲದ ನಾಜಿರ್ ಮತ್ತು ಶಫೀಕ್ ಹೊತ್ತುಕೊಂಡಿದ್ದಾರೆ. ಬೆಂಗಳೂರಿನಲ್ಲಿಯೂ ಇವರಿಬ್ಬರು ಅನೇಕ ಯುವಕರನ್ನು ಭೇಟಿ ಮಾಡಿ ಎಲ್ಇಟಿ ಸೇರಲು ಮನವೊಲಿಸುವ ಪ್ರಯತ್ನ ಮಾಡಿದ್ದಾರೆ.
ವಿಚಾರಣೆಯಲ್ಲಿ, ಸರಣಿ ಸ್ಫೋಟಕ್ಕಾಗಿ ಅನೇಕ ಸ್ಥಳೀಯರ ನೆರವನ್ನು ಪಡಿದಿದ್ದನ್ನು ಒಪ್ಪಿಕೊಂಡಿದ್ದಾರೆ. ಸ್ಫೋಟಕ್ಕೂ ಮೊದಲು ನಗರದ ಅನೇಕ ಭಾಗಗಳಲ್ಲಿ ವಾಸವಾಗಿದ್ದುದಾಗಿ ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications