ಕೆಎಸ್ ಆರ್ ಟಿಸಿ ದೇಶದಲ್ಲಿ ನಂ.1

ಈವರೆಗೆ 20,000 ಚಾಲಕರನ್ನು ನೇಮಕ ಮಾಡಲಾಗಿದೆ. ಚಾಲಕರ ಆಯ್ಕೆಗೆ 8 ಹಾಗೂ ಇಂಗ್ಲಿಷ್ನ ಎಸ್ ಆಕಾರದ ಟ್ರಾಕ್ ನಿರ್ಮಿಸಲಾಗಿದೆ. ನೇಮಕದಲ್ಲಿ ಯಾವುದೇ ಆರೋಪ ಬಂದಿಲ್ಲ. ಈ ವ್ಯವಸ್ಥೆಯನ್ನು ಮೊದಲಿಗೆ ಹಾಗೂ ಯಶಸ್ವಿಯಾಗಿ ಜಾರಿಗೊಳಿಸಿದ್ದಕ್ಕಾಗಿ ಪ್ರಶಸ್ತಿ ನೀಡಲಾಗಿದೆ.
ಶನಿವಾರ ಹೊಸದಿಲ್ಲಿಯಲ್ಲಿ ನಡೆದ ಸಮಾರಂಭ ದಲ್ಲಿ ಕೇಂದ್ರ ನಗರಾಭಿವೃದ್ಧಿ ಸಚಿವ ಜೈಪಾಲ್ ರೆಡ್ಡಿ,ರಾಜ್ಯ ಸಾರಿಗೆ ಸಚಿವ ಆರ್. ಅಶೋಕ್ಗೆ ಪ್ರಶಸ್ತಿ ಹಸ್ತಾಂತರಿಸಿ, ಕರ್ನಾಟಕ ಉತ್ತಮ ಕೆಲಸ ಮಾಡಿದ್ದು, ಇತರರಿಗೆ ಮಾದರಿಯಾಗಿದೆ'ಎಂದರು.
ಸಚಿವ ಆರ್.ಅಶೋಕ್ ಮಾತನಾಡಿ, ಇದು ರಾಜ್ಯ, ಸಾರಿಗೆ ಅಧಿಕಾರಿಗಳು ಮತ್ತು ನೌಕರರಿಗೆ ಸಂದ ಪ್ರಶಸ್ತಿ. ಇದಕ್ಕೆ ಕಾರಣರಾದವರಿಗೆ ಅಭಿನಂದಿಸುತ್ತೇನೆ ಎಂದರು.ರಾಜ್ಯದಲ್ಲಿ ನಿಲುಗಡೆ ವ್ಯವಸ್ಥೆ ಹಾಗೂ ಜಾಹೀರಾತು ಮೂಲಕ, ಆದಾಯ ಸಂಗ್ರಹಕ್ಕೆ ಕ್ರಮ ಕೈಗೊಳ್ಳಲಾಗಿತ್ತು. ಸಾರಿಗೆ ವ್ಯವಸ್ಥೆಯನ್ನು ನಿರ್ವಹಿಸಲು ಮಹಾನಗರ ಸಾರಿಗೆ ಪ್ರಾಧಿಕಾರವನ್ನು ರಚಿಸಲಾಗಿದೆ. ನರ್ಮ್ ಯೋಜನೆಯಲ್ಲಿ ಮೊದಲಿಗೆ ಬಸ್ಗಳನ್ನು ರಸ್ತೆಗಿಳಿಸಿದ್ದೂ ರಾಜ್ಯವೇ' ಎಂದರು.
ಗ್ರಾಮಕ್ಕೊಂದು ಬಸ್: ಪ್ರತಿ ಗ್ರಾಮಕ್ಕೂ ಬಸ್ ಬಿಡಬೇಕೆಂಬುದು ನಮ್ಮ ಗುರಿ. ಅದಕ್ಕಾಗಿ ಸಚಿವ ಸಿ.ಪಿ. ಜೋಶಿ ಅವರನ್ನು ಭೇಟಿ ಮಾಡಲಾಯಿತು. ಗ್ರಾಮಕ್ಕೊಂದು ಹಾಲ್ಟಿಂಗ್ ಬಸ್ ಇರಬೇಕು. ಇದರಿಂದ ನಗರಕ್ಕೆ ವಲಸೆ ತಪ್ಪಿಸಬಹುದು. ಗ್ರಾಮದ ಅಭಿವೃದ್ಧಿಯೂ ಆಗುತ್ತದೆ. ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಚಾಲಕರ ತರಬೇತಿಗೆ ಅವಕಾಶ ಮಾಡಿಕೊಟ್ಟರೆ ಉತ್ತಮ ಎಂಬುದನ್ನು ಸಚಿವರ ಗಮನಕ್ಕೆ ತರಲಾಗಿದೆ
ಎಂದು ಅಶೋಕ್ ತಿಳಿಸಿದರು.
(ಏಜೆನ್ಸೀಸ್)
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications