ನ್ಯಾ. ದಿನಕರನ್ ಭವಿಷ್ಯ ನಿರ್ಧಾರಕ್ಕೆ ಕ್ಷಣಗಣನೆ
ನವದೆಹಲಿ, ಡಿ. 7 : ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ಅವರನ್ನು ಸುಪ್ರಿಂಕೋರ್ಟ್ ನ್ಯಾಯಮೂರ್ತಿಗಳ ಪಟ್ಟಿಯಿಂದ ಕೇಂದ್ರ ಸರಕಾರ ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಮುಂದಿನ ಕ್ರಮಗಳ ಬಗ್ಗೆ ಸುಪ್ರಿಂಕೋರ್ಟ್ ನ್ಯಾಯಮೂರ್ತಿಗಳ ಸಮಿತಿ ಸೋಮವಾರ ಅಥವಾ ಮಂಗಳವಾರ ನಡೆಯುವ ಸಭೆಯಲ್ಲಿ ಚರ್ಚಿಸಲಿದೆ.
ದಿನಕರನ್ ಬಡ್ತಿ ನೀಡಲು ವರಿಷ್ಠ ನ್ಯಾಯಮೂರ್ತಿಗಳ ಸಮಿತಿ ಮಾಡಿದ್ದ ಶಿಫಾರಸ್ಸನ್ನು ಕೇಂದ್ರ ಈಗಾಗಲೇ ತಿರಸ್ಕರಿಸಿದೆ. ಈ ನಡುವೆ ವರಿಷ್ಠ ಸಮಿತಿಯ ಸದಸ್ಯರಾದ ಕೆಲವು ನ್ಯಾಯಮೂರ್ತಿಗಳನ್ನು ಸಮಿತಿಯ ಸದಸ್ಯರನ್ನು ಶುಕ್ರವಾರ ರಾತ್ರಿ ನವದೆಹಲಿಯಲ್ಲಿ ಭೇಟಿ ಮಾಡಿದ ದಿನಕರನ್ , ಭೂ ಅತಿಕ್ರಮಕ್ಕೆ ಸಂಬಂಧಿಸಿದಂತೆ ತಿರುವಳ್ಳೂರ್ ಜಿಲ್ಲಾಧಿಕಾರಿ ತಮ್ಮ ವಿರುದ್ಧ ನೀಡಿರುವ ವರದಿ ಸತ್ಯಾಂಶದಿಂದ ಕೂಡಿಲ್ಲ ಎಂದು ಪ್ರತಿಪಾದಿಸಿದ್ದಾರೆ.
ದಿನಕರನ್ ಬಡ್ತಿ ನೀಡುವಂತೆ ಶಿಪಾರಸ್ಸು ಮಾಡಿದ್ದ ಕಡತವನ್ನು ಮರುಪರಿಶೀಲಿಸುವ ಕೋರಿಕೆಯೊಂದಿಗೆ ಸುಪ್ರಿಂಕೋರ್ಟ್ ಮುಖ್ಯನ್ಯಾಯಮೂರ್ತಿಗೆ ಮರಳಿ ಕಳುಹಿಸಲಾಗಿದೆ ಎಂದು ಕಾನೂನು ಸಚಿವಾಲಯದ ಮೂಲಗಳು ತಿಳಿಸಿವೆ. ಬಡ್ತಿ ಪಟ್ಟಿಯಿಂದ ದಿನಕರನ್ ಹೆಸರನ್ನು ಕೈಬಿಡುವಂತೆ ಕೋರಿ ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಕಾನೂನು ಸಚಿವಾಲಯಕ್ಕೆ ಪತ್ರ ಬರೆದಿದ್ದರು.
(ಏಜನ್ಸೀಸ್)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications