ಅರ್ಸೆಲರ್ ಕಂಪನಿಗೆ ಹಸಿರು ನಿಶಾನೆ

ಮೂವತ್ತು ಸಾವಿರ ಕೋಟಿ ರೂಪಾಯಿ ಯೋಜನೆಯ ಜಾರಿಗೆ ರಾಜ್ಯ ಸರಕಾರ ಸಕಲ ನೆರವನ್ನು ಒದಗಿಸುತ್ತದೆ. ಭೂಸ್ವಾಧೀನ, ಗಣಿಗಾರಿಕೆಯ ಭೋಗ್ಯ ಸೇರಿದಂತೆ ಎಲ್ಲಾ ಅನುಮೋದನೆಗಳನ್ನು ಈ ತಿಂಗಳ ಅಂತ್ಯದೊಳಗೆ ನೀಡಲಾಗುವುದು ಎಂದು ಕೈಗಾರಿಕೆ ಅಭಿವೃದ್ದಿ ಇಲಾಖೆಯ ಆಯುಕ್ತರು ಹೇಳಿಕೆ ನೀಡಿದ್ದಾರೆ.
ಮಿತ್ತಲ್ ಯೋಜನೆಯ ಬಗ್ಗೆ ಪರಿಶೀಲಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಪ್ರತ್ಯೇಕ ಸಮಿತಿ ರಚಿಸಿದ್ದು, ಗಣಿಗಾರಿಕೆ ಭೋಗ್ಯ ಸೇರಿದಂತೆ ಅರ್ಜಿಯನ್ನು ಈಗಾಗಾಲೇ ಅನುಮೋದಿಸಿದೆ ಹಾಗೂ ಈ ತಿಂಗಳ ಅಂತ್ಯದೊಳಗೆ ಅಗತ್ಯವಿರುವ ಎಲ್ಲಾ ಅನುಮೋದನೆಗಳನ್ನು ನೀಡಲಾಗುವುದು. ಆರ್ಸೆಲರ್ ಮಿತ್ತಲ್ ಕಂಪನಿಯ ವಾರ್ಷಿಕ 60 ಲಕ್ಷ ಟನ್ ಸಾಮರ್ಥ್ಯದ ಘಟಕ ಸ್ಥಾಪನೆ ಯೋಜನೆಯನ್ನು ನಾವು ಸ್ವಾಗತಿಸುತ್ತೇವೆ ಎಂದು ಆಯುಕ್ತ ರಾಜಕುಮಾರ್ ಖತ್ರಿ ಹೇಳಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications