ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕರ್ನಾಟಕಕ್ಕೆ ಮೂರು ಹೊಸ ರೈಲು
ನಗರದ ರೈಲು ನಿಲ್ದಾಣದಲ್ಲಿ ಏರ್ಪಡಿಸಲಾಗಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಕೆ ಎಚ್ ಮುನಿಯಪ್ಪ, ಸಂಸದ ಕೆ ಸಿ ಮೋಹನ್, ಶಾಸಕ ದಿನೇಶ್ ಗುಂಡೂರಾವ್, ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ, ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಭಾಗವಹಿಸಿದ್ದರು. ಕಾರ್ಯಕ್ರಮ ಮುಂದುವರೆದಿದ್ದು, ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಿ.
(ದಟ್ಸ್ ಕನ್ನಡ ವಾರ್ತೆ)
Comments
yediyurappa ಬೆಂಗಳೂರು ಯಡಿಯೂರಪ್ಪ ಶಿವಮೊಗ್ಗ indian railways kh muniyappa ಮಮತಾ ಬ್ಯಾನರ್ಜಿ mamata banerjee ಕೆಎಚ್ ಮುನಿಯಪ್ಪ ಇಂಟರ್ ಸಿಟಿ ರೈಲು ರೈಲ್ವೇ ಇಲಾಖೆ
Story first published: Tuesday, December 8, 2009, 13:10 [IST]