ಸಾರಿ ತಪ್ಪಾಗಿದೆ ಮನ್ನಿಸಿ, ಮನಮೋಹನ್ ಸಿಂಗ್

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂ ಎಸ್ ಲಿಬರ್ಹಾನ್ ವರದಿ ಬಗ್ಗೆ ಚರ್ಚೆಯ ಸಂದರ್ಭದಲ್ಲಿ ಕಾಂಗ್ರೆಸ್ ನ ಸಂಸದ ಬೆನಿ ಪ್ರಸಾದ್ ಪ್ರಸಾದ್ ವರ್ಮಾ ಅವರು ಅಟಲ್ ಬಿಹಾರಿ ವಾಜಪೇಯಿ ಸಣ್ಣ ಮನುಷ್ಯ ಎಂದು ಟೀಕಿಸಿದ್ದರು. ಇಂದು ಸದನ ಆರಂಭವಾಗುತ್ತಿದ್ದಂತೆಯೇ ಬಿಜೆಪಿ ಸಂಸದರು ಕಾಂಗ್ರೆಸ್ ಮತ್ತು ಸರಕಾರದ ವಿರುದ್ಧ ವಾಗ್ದಾಳಿ ಆರಂಭಿಸಿದರು. ವಾಜಪೇಯಿ ಅವರ ಬಗ್ಗೆ ನೀಡಿರುವ ಆಕ್ಷೇಪಾರ್ಹ ಹೇಳಿಕೆಗೆ ಸರಕಾರ ಸದನದ ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದರು.
ತಕ್ಷಣ ಎದ್ದು ನಿಂತ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಹಿರಿಯ ನಾಯಕ ಅಟಲ್ ಜೀ ಅವರ ಮೇಲೆ ನನಗೆ ಅಪಾರ ಗೌರವವಿದೆ. ಕಾಂಗ್ರೆಸ್ ಸಂಸದ ಬೆನಿ ಪ್ರಸಾದ್ ವರ್ಮಾ ಮಾಡಿರುವ ಆರೋಪಕ್ಕೆ ನಾನು ಸದನದ ಕ್ಷಮೆಯಾಚಿಸುವೆ ಎಂದು ವಿವಾದಕ್ಕೆ ತೆರೆ ಎಳೆಯಲು ಪ್ರಯತ್ನಿಸಿದರು. ಮಾತು ಮುಂದುವರಿಸಿದ ಪಿಎಂ, ನಾನು ಕಳೆದ ಕೆಲ ದಿನಗಳಿಂದ ವಿದೇಶಿ ಪ್ರವಾಸದಲ್ಲಿದ್ದೆ, ಅಲ್ಲಿಂದಲೇ ಸದನದ ಎಲ್ಲ ಕಾರ್ಯ ಕಲಾಪಗಳನ್ನುವ ವೀಕ್ಷಿಸುತ್ತಿದ್ದು, ವರ್ಮಾ ಅವರು ಅಟಲ್ ಜೀ ಅವರ ಮೇಲೆ ಮಾಡಿರುವ ಆರೋಪಕ್ಕೆ ನಮ್ಮ ಬೆಂಬಲವಿಲ್ಲ. ಅದು ತಪ್ಪು ಎನ್ನುವುದು ನನ್ನ ಅಭಿಪ್ರಾಯ. ಈ ಬಗ್ಗೆ ನನಗೆ ನೋವಾಗಿದ್ದು, ಸರಕಾರ ಮತ್ತು ಕಾಂಗ್ರೆಸ್ ಪಕ್ಷದ ಪರವಾಗಿ ಕ್ಷಮೆಯಾಚಿಸುವೆ ಎಂದು ಎಂದು ಸಿಂಗ್ ಹೇಳಿದರು.
(ಏಜನ್ಸೀಸ್)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications