ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಕೇಂದ್ರ ಅಸ್ತು

ಪ್ರತ್ಯೇಕ ತೆಲಂಗಾಣ ಚಳವಳಿಗೆ ಸಂಬಂಧಿಸಿದ್ದ ನಾಯಕರು, ವಿದ್ಯಾರ್ಥಿಗಳು ಮತ್ತು ಇತರರ ವಿರುದ್ಧ ಹೂಡಲಾದ ಎಲ್ಲ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರ ಆಂಧ್ರಪ್ರದೇಶ ಮುಖ್ಯಮಂತ್ರಿ ರೋಸಯ್ಯ ಅವರಿಗೆ ಮನವಿ ಮಾಡಿಕೊಂಡಿದೆ. ಈ ನಿಟ್ಟಿನಲ್ಲಿ ತಾನು ಅಗತ್ಯ ಕ್ರಮಕೈಗೊಳ್ಳುವುದಾಗಿ ಸಿಎಂ ರೋಸಯ್ಯ ಕೇಂದ್ರಕ್ಕೆ ಭರವಸೆ ನೀಡಿದ್ದಾರೆ.
ಚಂದ್ರಶೇಖರರಾವ್ ಅವರ ಆರೋಗ್ಯದ ಬಗ್ಗೆ ನಮಗೆ ಕಳವಳವಿದೆ. ಉಪವಾಸವನ್ನು ತಕ್ಷಣ ನಿಲ್ಲಿಸುವಂತೆ ನಾವು ಮನವಿ ಮಾಡುತ್ತೇವೆ. ಸಾಮಾನ್ಯ ಸ್ಥಿತಿ ಸ್ಥಾಪನೆಗೆ ನೆರವಾಗಲು ತಮ್ಮ ಚಳವಳಿ ಹಿಂತೆಗೆದುಕೊಳ್ಳುವಂತೆ ನಾವು ಎಲ್ಲ ವಿದ್ಯಾರ್ಥಿಗಳಿಗೆ ಕೂಡ ಮನವಿ ಮಾಡಿಕೊಳ್ಳುತ್ತೇವೆ ಎಂದು ಚಿದಂಬರಂ ಹೇಳಿದರು.
(ಏಜನ್ಸೀಸ್)
More From
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ












Click it and Unblock the Notifications