ತೆಲಂಗಾಣ ವಿರೋಧಿಸಿ 70 ಶಾಸಕರು ರಾಜೀನಾಮೆ

ತೆಲಂಗಾಣ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಕೆ ಚಂದ್ರಶೇಖರರಾವ್ ನೇತೃತ್ವದಲ್ಲಿ ನಡೆದ 11 ದಿನಗಳ ಅಮರಣಾಂತ ಹೋರಾಟಕ್ಕೆ ಮಣಿದ ಕೇಂದ್ರ ಕೊನೆಗೂ ತೆಲಂಗಾಣ ರಾಜ್ಯಕ್ಕೆ ಒಪ್ಪಿಗೆ ಸೂಚಿಸಿವೆ. ಕೇಂದ್ರದ ನಿರ್ಧಾರ ಹೊರಬೀಳುತ್ತಿದ್ದಂತೆಯೇ ಇತ್ತ ಹೈದರಾಬಾದ್ ನಲ್ಲಿ ಕಾಂಗ್ರೆಸ್ 39, ತೆಲುಗು ದೇಶಂ 38, ಪ್ರಜಾರಾಜ್ಯಂ 13 ಶಾಸಕರು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಪ್ರತ್ಯೇಕ ರಾಜ್ಯದ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂಬ ಒತ್ತಡ ಹೇರುತ್ತಿದ್ದಾರೆ. ಮುಖ್ಯವಾಗಿ ಕರಾವಳಿ ಆಂಧ್ರ, ರಾಯಲುಸೀಮೆ ಶಾಸಕರು ಆಂಧ್ರಪ್ರದೇಶ ಇಬ್ಭಾಗವಾಗುವುದನ್ನು ತೀವ್ರವಾಗಿ ವಿರೋಧಿಸುತ್ತಿದ್ದಾರೆ.
ಪರಿಸ್ಥಿತಿ ಅರಿತಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಂಗ್ರೆಸ್ ಸಂಸದರು ನವದೆಹಲಿಗೆ ಆಗಮಿಸುವಂತೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಟಿಡಿಪಿ ಮುಖಂಡ ಚಂದ್ರಬಾಬು ನಾಯ್ಡು ಕೇಂದ್ರದ ನಿರ್ಧಾರಕ್ಕೆ ವಿರೋಧಿಸಿದ್ದು, ನೂತನ ರಾಜ್ಯಕ್ಕೆ ವಿಧಾನಸಭೆಯಲ್ಲಿ ಮಂಡಿಸುವ ನಿಲುವಳಿಯನ್ನು ವಿರೋಧಿಸುವುದಾಗಿ ಹೇಳಿದ್ದಾರೆ. ಅತ್ತ ತೆಲಂಗಾಣ ರಾಜ್ಯ ಘೋಷಣೆ ಮಾಡುವುದಾಗಿ ಕೇಂದ್ರ ಹೇಳುತ್ತಿದ್ದಂತೆಯೇ ಆ ಪ್ರದೇಶದ 10 ಜಿಲ್ಲೆಗಳಲ್ಲಿ ಹಬ್ಬ ವಾತಾವರಣ ಮನೆ ಮಾಡಿದೆ.
(ಏಜನ್ಸೀಸ್)
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications