ಬಾಲಭಿಕ್ಷುಕರ ಮುಕ್ತ ನಗರ ಬೆಂಗಳೂರು

ಮಹಿಳಾ ಮಕ್ಕಳ ಕಲ್ಯಾಣ ಖಾತೆ ಸಚಿವ ಪಿ ನರೇಂದ್ರಸ್ವಾಮಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ಪ್ರಸ್ತಾವಣೆಯನ್ನು ಸಲ್ಲಿಸಲಾಗುವುದು ಎಂದು ಮಕ್ಕಳ ಹಕ್ಕು ಸರಂಕ್ಷಣಾ ಆಯೋಗದ ಮುಖ್ಯಸ್ಥೆ ನೀನಾ ಪಿ ನಾಯಕ್ ಹೇಳಿದರು. ಈ ಯೋಜನೆಗೆ ಬಿಬಿಎಂಪಿ, ನಗರ ಪೊಲೀಸ್ ಇಲಾಖೆ ಸಹಕಾರ ಕೂಡ ಅಗತ್ಯ, ಬಾಲ ಭಿಕ್ಷುಕರನ್ನು ಪರಿವರ್ತಿಸಲು ಸಾಧ್ಯವಿದೆ ಎಂದು ನೀನಾ ಅವರು, ವಿಶ್ವ ಮಾನವ ಹಕ್ಕು ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹೇಳಿದರು.
ಕಾಯಿದೆ ಏನು ಹೇಳುತ್ತದೆ?
18 ವರ್ಷದೊಳಗಿನ ಬಾಲಕ ಹಾಗೂ ಬಾಲಕಿ ಭಿಕ್ಷುಕರಿಗೆ ಕರ್ನಾಟಕ ರಾಜ್ಯ ಬಿಕ್ಷುಕ ನಿಯಂತ್ರಣ ಕಾಯಿದೆ 1975 ಅನ್ವಯವಾಗುವುದಿಲ್ಲ.ಬಾಲ ಅಪರಾಧಿಗಳೆಂದು ಪರಿಗಣಿಸಿ ಮನಪರಿವರ್ತನೆಗೊಳಿಸಲು ಸರಿಯಾದ ಸೌಲಭ್ಯಗಳಿಲ್ಲ. ನಾಗರೀಕರಿಂದ ತೆರಿಗೆ ಸಂಗ್ರಹಿಸುವಲ್ಲಿ ಕಾಳಜಿವಹಿಸುವ ಬಿಬಿಎಂಪಿಯವರು, ವಯಸ್ಕ ಭಿಕ್ಷುಕರ ಅಭ್ಯುದಯಕ್ಕಾಗಿ ಬಳಕೆ ಮಾಡುತ್ತಿದೆ. ಆದರೆ, ಬಾಲ ಬಿಕ್ಷುಕ/ಕಿಯ ಸ್ಥಿತಿಗತಿ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಸರ್ಕಾರಿ ಇಲಾಖೆಗಳು ಒಟ್ಟಾಗಿ ಸೇರಿ ಈ ನಿಟ್ಟಿನಲ್ಲಿ ಕಾರ್ಯಪ್ರವೃತರಾಗಬೇಕು ಎಂದು ನೀನಾ ಹೇಳಿದರು.
ಬಳಸಿ: ಮಕ್ಕಳ ಆರೈಕೆ ಹಾಗೂ ಸಂರಕ್ಷಣೆಗಾಗಿ ಮಕ್ಕಳ ಸಹಾಯವಾಣಿ : 1098 ( 24 ಗಂಟೆ ಉಚಿತ ಕರೆ)
(ಏಜೆನ್ಸೀಸ್)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications