ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಪೂಜಾ ವಿಧಿವಿಧಾನಗಳಿಗೆ ವಾರ್ಷಿಕ ಭತ್ಯೆ ಹೆಚ್ಚಳ
ಗ್ರಾಮೀಣ ಪ್ರದೇಶದಲ್ಲಿರುವ ದೇವಾಲಯಗಳನ್ನು ಗಮನದಲ್ಲಿಟ್ಟುಕೊಂಡು 1970ರಲ್ಲಿ ದೈನಂದಿನ ಪೂಜೆಗಳಿಗೆ ವಾರ್ಷಿಕವಾಗಿ ಭತ್ಯೆ ನೀಡಲು ಸರಕಾರ ಆರಂಭಿಸಿತ್ತು. ಭತ್ಯೆಯನ್ನು ಹೆಚ್ಚಿಸಬೇಕೆಂದು ಗ್ರಾಮೀಣ ಪ್ರದೇಶದಲ್ಲಿರುವ ದೇವಲಾಯಗಳ ಪ್ರತಿನಿಧಿಗಳ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಇದಕ್ಕೆ ಕೂಡಲೇ ಸ್ಪಂದಿಸಿದ ಯಡಿಯೂರಪ್ಪ, ವಾರ್ಷಿಕ ರೂಪಾಯಿ 12,000 ನೀಡುವಂತೆ ಹಣಕಾಸು ಇಲಾಖೆಗೆ ನಿರ್ದೇಶಿಸಿದ್ದರು. ಆದರೆ ರಾಜ್ಯದ ಹಣಕಾಸು ಪರಿಸ್ಥಿತಿ ಉತ್ತಮವಿರದ ಕಾರಣ 6000 ರೂಪಾಯಿ ನೀಡಲು ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿತು.
(ದಟ್ಸ್ ಕನ್ನಡ ವಾರ್ತೆ)
Comments
Story first published: Saturday, December 12, 2009, 12:05 [IST]