ಟಾಟಾದಿಂದ ರಾಜ್ಯದಲ್ಲಿ 700 ಕೋಟಿ ಹೂಡಿಕೆ

ಉತ್ತಮ ಕೇಬಲ್ ವ್ಯವಸ್ಥೆ ಮತ್ತು ಎಕ್ಷಚೇಂಜ್ ನಲ್ಲಿ ಉನ್ನತ ಮಟ್ಟದ ತಂತ್ರಜ್ಞಾನದ ಬಗ್ಗೆ ಗಮನ ಹರಿಸಲಾಗುವುದು. ಕಳೆದ ಮೂರು ತಿಂಗಳಲ್ಲಿ ಚಂದಾದಾರರ ಸಂಖ್ಯೆ ಗಣನೀಯ ಮಟ್ಟದಲ್ಲಿ ಹೆಚ್ಚಿದೆ. ರಾಜ್ಯದ 450 ಪಟ್ಟಣ ಮತ್ತು 3000 ಹಳ್ಳಿಗಳಲ್ಲಿ ಈಗಾಗಲೇ ಡೊಕಾಮೊ ತನ್ನ ಕಾರ್ಯ ಆರಂಭಿಸಿದೆ ಎಂದು ಸಂಸ್ಥೆಯ ಅಧಿಕಾರಿ ಯತೀಶ್ ಮೆಹರೋತ್ರ ಹೇಳಿಕೆನೀಡಿದ್ದಾರೆ.
ಟಾಟಾ ಸಂಸ್ಥೆ ಸಿಡಿಎಂಎ ತಂತ್ರಜ್ಞಾನ ಆಧಾರಿತ ಮೊಬೈಲ್ ಗಳನ್ನು ಪರಿಚಯಿಸಿದ ನಂತರ ಜಿಎಸ್ ಎಂ ಮೊಬೈಲ್ ಗಳತ್ತ ಗಮನ ಹರಿಸಿತು. ಕಳೆದ ಮೂರು ತಿಂಗಳಲ್ಲಿ ಹೊಸ ಸಂಪರ್ಕ ಪಡೆದ ಗ್ರಾಹಕರಲ್ಲಿ ಶೇ.50 ರಷ್ಟು ಜಿಎಸ್ ಎಂ ಮೊಬೈಲ್ ಚಂದಾದಾರರಾಗಿದ್ದಾರೆ ಎಂದು ಮೆಹರೋತ್ರ ಹೇಳಿದರು.
(ಏಜೆನ್ಸೀಸ್)
More From
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications