ಗಣಕೀಕೃತ ರಹದಾರಿಗೆ ಅಶೋಕ್ ಚಾಲನೆ

ಗಣಕೀಕೃತ ರಹದಾರಿ ನೀಡುವ ವ್ಯವಸ್ಥೆಯಿಂದಾಗಿ ನಕಲಿ ಪರ್ಮಿಟ್ಗಳಿಗೆ ಕಡಿವಾಣ ಹಾಕಲು, ರಾಜ್ಯಕ್ಕೆ ಬರುವ ಮತ್ತು ರಾಜ್ಯದಿಂದ ಹೊರಕ್ಕೆ ಹೋಗುವ ವಾಹನಗಳ ಸಂಖ್ಯೆಯನ್ನು ನಿಖರವಾಗಿ ತಿಳಿಯಲು ಸಾಧ್ಯವಾಗಲಿದೆ ಎಂದರು. ದೇಶದಲ್ಲಿ ಮೊದಲನೆ ಬಾರಿಗೆ ರಾಜ್ಯದ ಎಲ್ಲಾ ಕೇಂದ್ರಗಳಲ್ಲೂ ಸ್ಮಾರ್ಟ್ಕಾರ್ಡ್ ನೀಡಲಾಗುತ್ತಿದೆ.
ಇನ್ನು ಮುಂದೆ ತೆರಿಗೆ ಪಾವತಿಯನ್ನು ಎಲೆಕ್ಟ್ರಾನಿಕ್ ಪೇಮೆಂಟ್ ವ್ಯವಸ್ಥೆ ಮೂಲಕ ಮಾಡಲಾಗುವುದು. ಸಾರಿಗೆ ಪ್ರಾಧಿಕಾರದ ಕಛೇರಿಗಳು ಕಾಗದ ರಹಿತ ಕಛೇರಿಗಳಾಗುತ್ತಿವೆ. ಇದರಿಂದಾಗಿ ಸಾರಿಗೆ ಇಲಾಖೆಯಲ್ಲಿ ಪಾರದರ್ಶಕತೆಯನ್ನು ತರಲು ಅನುಕೂಲವಾಗಲಿದೆ ಎಂದು ಸಚಿವರ ತಿಳಿಸಿದರು. ಇತ್ತೀಚೆಗೆ ಕೇಂದ್ರ ನಗರಾಭಿವೃದ್ಧಿ ಸಾರಿಗೆ ಮತ್ತು ಸಾರಿಗೆ ಸಚಿವರುಗಳನ್ನು ಭೇಟಿ ಮಾಡಿದಾಗ ಸಚಿವರುಗಳು ಡ್ರೈವಿಂಗ್ ಟ್ರ್ಯಾಕ್ಗೆ ಹಣ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿರುವರೆಂದು ಅವರು ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
More From
-
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Rama Navami 2026: ಶ್ರೀರಾಮನವಮಿ ದಿನಾಂಕ, ಮುಹೂರ್ತ, ಮಹತ್ವ, ಪೂಜಾ ವಿಧಾನ ಸೇರಿ ಸಂಪೂರ್ಣ ವಿವರ












Click it and Unblock the Notifications