ತ್ರಿಸದಸ್ಯ ಸಮಿತಿಯಿಂದ ತನಿಖೆ ಆಗ್ಲಿ: ದಿನಕರನ್

ದಿನಕರನ್ ವಿರುದ್ದ ತನಿಖಾ ಪ್ರಕ್ರಿಯೆ ಆರಂಭವಾದ ನಂತರ ಅವರು ನ್ಯಾಯಾಲಯದ ಯಾವುದೇ ಪ್ರಕ್ರಿಯೆಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿಗಳ ಹೇಳಿಕೆಯ ನಂತರ ದಿನಕರನ್ ಈ ಮನವಿ ಸಲ್ಲಿಸಿದ್ದಾರೆ. ಈಗಾಗಲೇ ರಾಜ್ಯಸಭೆಯ 76 ಸದಸ್ಯರು ಸಭಾಪತಿ ಹಮೀದ್ ಅನ್ಸಾರಿ ಅವರಿಗೆ ದಿನಕರನ್ ಅವರನ್ನು ಮಹಾಭಿಯೋಗಕ್ಕೆ ಒಳಪಡಿಸಬೇಕೆಂದು ಸೋಮವಾರ (ಡಿ 14 ) ಮನವಿ ಸಲ್ಲಿಸಿದ್ದಾರೆ.
(ಏಜೆನ್ಸೀಸ್)












Click it and Unblock the Notifications