ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತ್ರಿಸದಸ್ಯ ಸಮಿತಿಯಿಂದ ತನಿಖೆ ಆಗ್ಲಿ: ದಿನಕರನ್

By Staff
|
Google Oneindia Kannada News

PD Dinakaran
ನವದೆಹಲಿ, ಡಿ 16 : ಅಕ್ರಮ ಆಸ್ತಿ ಮತ್ತು ಸಂಪತ್ತು ಆರೋಪ ಎದುರಿಸುತ್ತಿರುವ ಕರ್ನಾಟಕದ ನ್ಯಾಯಮೂರ್ತಿ ಪಿ ಡಿ ದಿನಕರನ್, ಅದರ ತನಿಖೆ ನಡೆಸಲು ಮೂರು ಮಂದಿ ಸದಸ್ಯರ ಸಮಿತಿಯೊಂದನ್ನು ನೇಮಿಸುವಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ದಿನಕರನ್ ವಿರುದ್ದ ತನಿಖಾ ಪ್ರಕ್ರಿಯೆ ಆರಂಭವಾದ ನಂತರ ಅವರು ನ್ಯಾಯಾಲಯದ ಯಾವುದೇ ಪ್ರಕ್ರಿಯೆಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿಗಳ ಹೇಳಿಕೆಯ ನಂತರ ದಿನಕರನ್ ಈ ಮನವಿ ಸಲ್ಲಿಸಿದ್ದಾರೆ. ಈಗಾಗಲೇ ರಾಜ್ಯಸಭೆಯ 76 ಸದಸ್ಯರು ಸಭಾಪತಿ ಹಮೀದ್ ಅನ್ಸಾರಿ ಅವರಿಗೆ ದಿನಕರನ್ ಅವರನ್ನು ಮಹಾಭಿಯೋಗಕ್ಕೆ ಒಳಪಡಿಸಬೇಕೆಂದು ಸೋಮವಾರ (ಡಿ 14 ) ಮನವಿ ಸಲ್ಲಿಸಿದ್ದಾರೆ.

(ಏಜೆನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X