ಶಾಸಕ ಸ್ಥಾನಕ್ಕೆ ಚಿರಂಜೀವಿ ರಾಜೀನಾಮೆ

ವಿಡಿಯೋ: ತಿರುಪತಿ ಶಾಸಕ ಚಿರಂಜೀವಿ ರಾಜೀನಾಮೆ
"ರಾತ್ರ್ರೋ ರಾತ್ರಿ ತೆಲಂಗಾಣ ರಾಷ್ಟ್ರ ಉದಯವಾಗದು, ಇದು ಏಕಪಕ್ಷೀಯ ನಿರ್ಣಯ. ಇದರಿಂದ ಪ್ರತ್ಯೇಕತೆಯ ಕೂಗು ಹೆಚ್ಚಲಿದೆ. ಇದು ಪ್ರಗತಿಗೆ ಮಾರಕವಾಗಿದೆ. ರಾಜ್ಯದಲ್ಲಿ ಎದ್ದಿರುವ ಸಾಮಾಜಿಕ, ರಾಜಕೀಯ ವಿಪ್ಲವಕ್ಕೆ ದೊಡ್ಡಪಕ್ಷಗಳೇ ಕಾರಣ. ಅನುಭವವುಳ್ಳ ಟಿಆರ್ ಪಿ ,ಕಾಂಗ್ರೆಸ್ ಪಕ್ಷಗಳು ರಾಜಕೀಯ ಲಾಭಕ್ಕಾಗಿ ರಾಜ್ಯದ ಹಿತಕ್ಕೆ ಕೊಡಲಿ ಏಟು ಕೊಟ್ಟಿದ್ದಾರೆ. ಅಖಂಡ ಆಂಧ್ರ ಪ್ರದೇಶವನ್ನು ಉಳಿಸುವುದು ಕೋಸ್ತಾ ಆಂಧ್ರ, ರಾಯಲಸೀಮಾ ಸೇರಿದಂತೆ ಎಲ್ಲಾ ಪ್ರಾಂತ್ಯದ ಜನರ ಅಭಿಮತವಾಗಿದೆ" ಎಂದು ಚಿರಂಜೀವಿ ಹೇಳಿದರು.
ರಾಯಲಸೀಮಾಕ್ಕೆ ಸೇರಿದ ತಿರುಪತಿ ಅಸೆಂಬ್ಲಿ ಕ್ಷೇತ್ರದಿಂದ ಚಿರಂಜೀವಿ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಮುಂಚೆ ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಬೆಂಬಲ ವ್ಯಕ್ತಪಡಿಸಿದ್ದ ಚಿರಂಜೀವಿ ಅವರ ಪ್ರಜಾರಾಜ್ಯ ಪಕ್ಷ, ಈಗ ಸಮಸ್ತ ಜನರ ಕೋರಿಕೆಯಂತೆ ಅಖಂಡ ಆಂಧ್ರಕ್ಕೆ ಮಾತ್ರ ಬೆಂಬಲ ಎಂದು ಘೋಷಿಸಿದೆ. ಪಿಆರ್ ಪಿಯ 18 ಜನ ಶಾಸಕರಲ್ಲಿ 15 ಜನ ಈಗಾಗಲೇ ಸ್ಪೀಕರ್ ಕಿರಣ್ ಕುಮಾರ್ ರೆಡ್ಡಿಗೆರಾಜೀನಾಮೆ ಸಲ್ಲಿಸಿದ್ದಾರೆ.
(ಏಜೆನ್ಸೀಸ್)
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications