ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಓಎಂಸಿ ಸಿಬಿಐ ತನಿಖೆ ಮುಂದುವರೆಸಿ: ಸು.ಕೋರ್ಟ್
ಕರ್ನಾಟಕ ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ ಅಕ್ರಮ ಗಣಿಗಾರಿಕೆ ನಡೆಸುತ್ತಿದೆ ಎಂದು ರೋಸಯ್ಯ ಸರಕಾರ ಸಿಬಿಐ ತನಿಖೆಗೆ ಆದೇಶ ನೀಡಿತ್ತು. ಸರಕಾರದ ನಿರ್ಧಾರದ ವಿರುದ್ದ ಆಂಧ್ರ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿ ತಡೆಯಾಜ್ಞೆ ಪಡೆಯುವಲ್ಲಿ ರೆಡ್ಡಿ ಸಫಲರಾಗಿದ್ದರು. ಆಂಧ್ರ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ಪ್ರಶ್ನಿಸಿ ಆಂಧ್ರಪ್ರದೇಶ ಸರಕಾರ ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಿ ತಡೆಯಾಜ್ಞೆ ತೆರವುಗೊಳಿಸುವುದರಲ್ಲಿ ಯಶಸ್ವಿಯಾಗಿದೆ.
(ದಟ್ಸ್ ಕನ್ನಡವಾರ್ತೆ)
Comments
high court ಹೈಕೋರ್ಟ್ andhra pradesh ಜನಾರ್ದನ ರೆಡ್ಡಿ illegal mining cbi ಅಕ್ರಮ ಗಣಿಗಾರಿಕೆ ಸಿಬಿಐ janardhana reddy ಸುಪ್ರೀಂಕೋರ್ಟ್ omc ಆಂಧ್ರ ಪ್ರದೇಶ sc ಓಬಳಾಪುರಂ ಕೆಜಿ ಬಾಲಕೃಷ್ಣನ್ obulapuram
Story first published: Friday, December 18, 2009, 11:01 [IST]