ಹುಮ್ನಾಬಾದ್ ಚರ್ಚ್ ದಾಳಿ: ಪಾದ್ರಿ ಪಿತೂರಿ

ಬೀರ್ಶೆಬಾ ಚರ್ಚ್ ಪಾಸ್ಟರ್ ಆಗಿದ್ದ ವಸಂತ ಅವರನ್ನು 2009ರ ಜೂನ್ 20 ರಂದು ಗುಲ್ಬರ್ಗಾದ ಚಿಂಚೋಳಿ ತಾಲೂಕಿನ ಬಸಂತ ಪೂರ್ಗೆ ವರ್ಗಾಯಿಸಲಾಗಿತ್ತು. ವಸಂತ ಮರಳಿ ಇಲ್ಲಿಗೆ ಬರುವ ಇರಾದೆಯಿಂದ ಚರ್ಚ್ನ್ನು ಹಾನಿಗೊಳಿಸಿದರೆ ತಮಗೆ ಮತ್ತೇ ವರ್ಗ ಮಾಡಬಹುದೆಂಬ ದುರುದ್ದೇಶದಿಂದ ಪಾದ್ರಿ ಸಂಚು ರೂಪಿಸಿದ್ದನು.
ಚರ್ಚ್ಗಳ ಮೇಲೆ ದಾಳಿ ನಡೆಸಿ ಸಂಘಪರಿವಾರದ ಮೇಲೆ ಗೂಬೆ ಕೂರಿಸುವುದು ಸುಲಭ ಎಂದು ಭಾವಿಸಿದ ಪಾದ್ರಿ , ಸುನೀಲ್ ಮತ್ತು ದೀಪಕ್ಗೆ ಚರ್ಚ್ ಹಾನಿಗೊಳಿಸಲು 10 ಸಾವಿರ ರೂ. ಕೊಡುವುದಾಗಿ ವಾಗ್ದಾನ ಮಾಡಿ ಮುಂಗಡವಾಗಿ 1ಸಾವಿರ ರೂ. ನೀಡಿದ್ದ ಎನ್ನಲಾಗಿದೆ. ವಸಂತ ರೂಪಿಸಿದ ಷಡ್ಯಂತ್ರದಿಂದ ಸ್ಥಳೀಯ ನಿವಾಸಿಗಳಾದ ಸುನೀಲ ಬಾಬುರಾವ, ಮಲ್ಲು ಅಲಿಯಾಸ್ ಮಲ್ಲಿಕಾರ್ಜುನ ಶರಣಯ್ಯಾ ಸ್ವಾಮಿ, ಮಂಜಾ ಅಲಿ ಯಾಸ್ ಮಂಜುನಾಥ ಶಂಭುಶಂಕರ ಜೈಲಿಗೆ ಹೋಗುವಂತಾಗಿದೆ.
More From
-
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್












Click it and Unblock the Notifications