ಮರಳು ಲಾರಿ ಮುಷ್ಕರ ಅಂತ್ಯ: ಅಶೋಕ್

ಅಶೋಕ್ ನಡೆಸಿದ ಸಂಧಾನ ಸಭೆಯ ಸಂಕ್ಷಿಪ್ತ ವಿವರ:
*ಹೈಕೋರ್ಟ್ ತಡೆಯಾಜ್ಞೆ ಇರುವಲ್ಲಿ ಬಿಟ್ಟು ಉಳಿದ ಕಡೆ ಮರಳು ತೆಗೆಯು ವುದಕ್ಕೆ ಟೆಂಡರ್ ಮೂಲಕ ಪರವಾನಗಿ ನೀಡಲಾಗುವುದು.
* ಅಕ್ರಮ ಮರಳು ಗಣಿಗಾರಿಕೆ ಹಾಗೂ ಫಿಲ್ಟರ್ ಮರಳು ತೆಗೆಯುವುದನ್ನು ನಿಲ್ಲಿಸುವ ಸಂಬಂಧ ಕಾರ್ಯಪಡೆ ರಚಿಸಲಾಗುವುದು.
* ಕಾರ್ಯಪಡೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಂದಾಯ, ಪರಿಸರ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಇರಲಿದ್ದಾರೆ
* ತಮಿಳುನಾಡು ಮಾದರಿಯಲ್ಲಿ ಮರಳು ನೀತಿ ,ಮುಂದಿನ ಬಜೆಟ್ ಒಳಗೆ ಹೊಸ ನೀತಿ ಜಾರಿಗೆ ತರಲಾಗುವುದು.
* ಮರಳು ಸಾಗಣೆ ಲಾರಿಗಳನ್ನು ಗುರುತಿಸಲು ಪ್ರತ್ಯೇಕ ಬಣ್ಣ ಬಳಿಯುವಂತೆ ಸೂಚಿಸಲಾಗಿದೆ.
* ಪರಿಸರಕ್ಕೆ ಧಕ್ಕೆ ಬಾರದಂತೆ ಮೂರು ಅಡಿ ಗಿಂತ ಹೆಚ್ಚಿನ ಆಳಕ್ಕೆ ಮರಳು ತೆಗೆಯಬಾರದು . ಪ್ರತಿ ಲಾರಿಗೆ ಮಾಸಿಕ ಕನಿಷ್ಠ 15 ಪರ್ಮಿಟ್ ಪಡೆದುಕೊಳ್ಳಲೇಬೇಕು.
*ಇನ್ನು ಮುಂದೆ ಮರಳು ಲಾರಿಗಳ ಮೇಲೆ ಪೊಲೀಸರು ಕೇಸು ದಾಖಲಿಸುವುದಿಲ್ಲ. ಆದರೆ, ರಸ್ತೆಯುದ್ದಕ್ಕೂ ಮರಳು ಚೆಲ್ಲದಂತೆ ಹಾಗೂ ವಾಹನ ಸವಾರರಿಗೆ ಅಡಚಣೆಯಾಗದಂತೆ ಮೇಲೆ ಟಾರ್ಪಲಿನ್ ಮುಚ್ಚಿ ಸಾಗಣೆ ಮಾಡಬೇಕು
*ಬೆಂಗಳೂರಿನಲ್ಲಿ ಲಾರಿಗಳಿಗೆ ಸೂಕ್ತ ನಿಲುಗಡೆ ತಾಣ ಬೇಕಾಗಿದೆ.ರಿಂಗ್ ರಸ್ತೆಯಲ್ಲಿ ಜಾಗ ನೀಡುವಂತೆ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಬೇಡಿಕೆ.
(ದಟ್ಸ್ ಕನ್ನಡವಾರ್ತೆ)
More From
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications