ಗುಂಡ್ಯಾ ವಿರುದ್ಧ ಹೋರಾಟಕ್ಕೆ ಬಹುಗುಣ

ಹೊಂಗಡಹಳ್ಳದ ಸಮುದಾಯಭವನದಲ್ಲಿ ಸೋಮವಾರ ನಡೆದ ಗುಂಡ್ಯ ಜಲವಿದ್ಯುತ್ ಯೋಜನೆ ವಿರೋಧಿ ಪ್ರತಿಭಟನೆ ಸಭೆಯಲ್ಲಿ ಮಾತನಾಡಿ, ಜಯದ ಹಾದಿಯಲ್ಲಿ ಎಲ್ಲ ಕಠಿಣ ಸವಾಲುಗಳು ಬಂದರೂ ಸತ್ಯಕ್ಕೆ ಗೆಲುವು ಖಚಿತ. ಪರಿಸರ ಪರ ಹೋರಾಟವೂ ಸತ್ಯಕ್ಕಾಗಿನ ಹೋರಾಟವೇ ಆಗಿದ್ದು, ಇದಕ್ಕಾಗಿ ನಾನು ಜೈಲುವಾಸವನ್ನೂ ಅನುಭವಿಸಿದ್ದೇನೆ. ಸತ್ಯವನ್ನು ಉಳಿಸಿ, ಅದೇ ನನ್ನ ಪ್ರಾರ್ಥನೆ ಎಂದರು.
ಪಶ್ಚಿಮಘಟ್ಟದ ಆಕರ್ಷಣೀಯ ಸ್ಥಳಗಳಲ್ಲಿ ಒಂದಾದ ಸಕಲೇಶಪುರ ಬಳಿಯ ಬೆಟ್ಟದಕುಮರಿ ಪ್ರದೇಶವನ್ನು ಸುಂದರಲಾಲ್ ಬಹುಗುಣ ವೀಕ್ಷಿಸಿ, ದಕ್ಷಿಣ ಭಾರತಕ್ಕೆ ಮುಕುಟಪ್ರಾಯವಾದ ಪಶ್ಚಿಮಘಟ್ಟದಂಥ ಸೂಕ್ಷ್ಮ ಪ್ರದೇಶದಲ್ಲಿ ಗುಂಡ್ಯ ಜಲವಿದ್ಯುತ್ ಯೋಜನೆಯನ್ನು ಜಾರಿಗೆ ತಂದರೆ ಮಾರಕ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ಇದರ ಬದಲು ಸೌರ ವಿದ್ಯುತ್ ಇಲ್ಲವೇ ಗಾಳಿ ವಿದ್ಯುತ್ ಯೋಜನೆಗಳನ್ನೇಕೆ ಮಾಡಬಾರದು? ಲಕ್ಷಾಂತರ ವರ್ಷದಲ್ಲಿ ರೂಪುಗೊಂಡ ಪಶ್ಚಿಮಘಟ್ಟವನ್ನು ಕೆಲವೇ ವರ್ಷಗಳಲ್ಲಿ ನಾಶಮಾಡಬಹುದು. ಆದರೆ ಮತ್ತೆ ಬೇಕೆಂದರೆ ಇದನ್ನೆಲ್ಲ ಸೃಷ್ಟಿಸಲು ಸಾಧ್ಯವಿದೆಯೇ? ಎಂದು ಪ್ರಶ್ನಿಸಿದರು.
ನೇತ್ರಾವತಿ ತಾಂತ್ರಿಕವಾಗಿಯೂ ಅಸಂಭವ ನೇತ್ರಾವತಿ ತಿರುವು ಯೋಜನೆ ಎಲ್ಲ ದೃಷ್ಟಿಯಿಂದಲೂ ಪರಿಸರವಿರೋಧಿ, ಪ್ರಕೃತಿಗೆ ವಿರುದ್ಧವಾದ ನಿರ್ಧಾರ. ಅದು ತಾಂತ್ರಿಕವಾಗಿಯೂ ಅಸಂಭವವಾದ ಯೋಜನೆ ಎಂದು ಅಪ್ಪಿಕೊ ಚಳವಳಿಯ ರೂವಾರಿ ಪಾಂಡುರಂಗ ಹೆಗಡೆ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು,ದೇಶದಲ್ಲಿ ಪ್ರಸ್ತಾವನೆಯಲ್ಲಿರುವ ನದಿ ತಿರುವು ಯೋಜನೆಗಳನ್ನು ರಾಹುಲ್ ಗಾಂಧಿ ಕೂಡ ವಿರೋಧಿಸಿರುವುದರಿಂದ ಇಂಥ ಪ್ರಸ್ತಾವಗಳು ಜೀವ ಪಡೆದುಕೊಳ್ಳಲಾರವು ಎಂಬ ವಿಶ್ವಾಸ ವ್ಯಕ್ತಪಡಿಸಿದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications