ಗುಂಡ್ಯಾ ವಿರುದ್ಧ ಹೋರಾಟಕ್ಕೆ ಬಹುಗುಣ

ಹೊಂಗಡಹಳ್ಳದ ಸಮುದಾಯಭವನದಲ್ಲಿ ಸೋಮವಾರ ನಡೆದ ಗುಂಡ್ಯ ಜಲವಿದ್ಯುತ್ ಯೋಜನೆ ವಿರೋಧಿ ಪ್ರತಿಭಟನೆ ಸಭೆಯಲ್ಲಿ ಮಾತನಾಡಿ, ಜಯದ ಹಾದಿಯಲ್ಲಿ ಎಲ್ಲ ಕಠಿಣ ಸವಾಲುಗಳು ಬಂದರೂ ಸತ್ಯಕ್ಕೆ ಗೆಲುವು ಖಚಿತ. ಪರಿಸರ ಪರ ಹೋರಾಟವೂ ಸತ್ಯಕ್ಕಾಗಿನ ಹೋರಾಟವೇ ಆಗಿದ್ದು, ಇದಕ್ಕಾಗಿ ನಾನು ಜೈಲುವಾಸವನ್ನೂ ಅನುಭವಿಸಿದ್ದೇನೆ. ಸತ್ಯವನ್ನು ಉಳಿಸಿ, ಅದೇ ನನ್ನ ಪ್ರಾರ್ಥನೆ ಎಂದರು.
ಪಶ್ಚಿಮಘಟ್ಟದ ಆಕರ್ಷಣೀಯ ಸ್ಥಳಗಳಲ್ಲಿ ಒಂದಾದ ಸಕಲೇಶಪುರ ಬಳಿಯ ಬೆಟ್ಟದಕುಮರಿ ಪ್ರದೇಶವನ್ನು ಸುಂದರಲಾಲ್ ಬಹುಗುಣ ವೀಕ್ಷಿಸಿ, ದಕ್ಷಿಣ ಭಾರತಕ್ಕೆ ಮುಕುಟಪ್ರಾಯವಾದ ಪಶ್ಚಿಮಘಟ್ಟದಂಥ ಸೂಕ್ಷ್ಮ ಪ್ರದೇಶದಲ್ಲಿ ಗುಂಡ್ಯ ಜಲವಿದ್ಯುತ್ ಯೋಜನೆಯನ್ನು ಜಾರಿಗೆ ತಂದರೆ ಮಾರಕ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ಇದರ ಬದಲು ಸೌರ ವಿದ್ಯುತ್ ಇಲ್ಲವೇ ಗಾಳಿ ವಿದ್ಯುತ್ ಯೋಜನೆಗಳನ್ನೇಕೆ ಮಾಡಬಾರದು? ಲಕ್ಷಾಂತರ ವರ್ಷದಲ್ಲಿ ರೂಪುಗೊಂಡ ಪಶ್ಚಿಮಘಟ್ಟವನ್ನು ಕೆಲವೇ ವರ್ಷಗಳಲ್ಲಿ ನಾಶಮಾಡಬಹುದು. ಆದರೆ ಮತ್ತೆ ಬೇಕೆಂದರೆ ಇದನ್ನೆಲ್ಲ ಸೃಷ್ಟಿಸಲು ಸಾಧ್ಯವಿದೆಯೇ? ಎಂದು ಪ್ರಶ್ನಿಸಿದರು.
ನೇತ್ರಾವತಿ ತಾಂತ್ರಿಕವಾಗಿಯೂ ಅಸಂಭವ ನೇತ್ರಾವತಿ ತಿರುವು ಯೋಜನೆ ಎಲ್ಲ ದೃಷ್ಟಿಯಿಂದಲೂ ಪರಿಸರವಿರೋಧಿ, ಪ್ರಕೃತಿಗೆ ವಿರುದ್ಧವಾದ ನಿರ್ಧಾರ. ಅದು ತಾಂತ್ರಿಕವಾಗಿಯೂ ಅಸಂಭವವಾದ ಯೋಜನೆ ಎಂದು ಅಪ್ಪಿಕೊ ಚಳವಳಿಯ ರೂವಾರಿ ಪಾಂಡುರಂಗ ಹೆಗಡೆ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು,ದೇಶದಲ್ಲಿ ಪ್ರಸ್ತಾವನೆಯಲ್ಲಿರುವ ನದಿ ತಿರುವು ಯೋಜನೆಗಳನ್ನು ರಾಹುಲ್ ಗಾಂಧಿ ಕೂಡ ವಿರೋಧಿಸಿರುವುದರಿಂದ ಇಂಥ ಪ್ರಸ್ತಾವಗಳು ಜೀವ ಪಡೆದುಕೊಳ್ಳಲಾರವು ಎಂಬ ವಿಶ್ವಾಸ ವ್ಯಕ್ತಪಡಿಸಿದರು.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications