ಅನಂತಮೂರ್ತಿಯವರ ಕೊನೆಯಾಸೆಯಿದು...

ನಗರದ ಸೆಂಟ್ರಲ್ ಕಾಲೇಜಿನಲ್ಲಿ ಅಭಿನವ ಹಾಗೂ ಕ್ಯಾಲಿಫೋರ್ನಿಯಾದ ಸಾಹಿತ್ಯಾಂಜಲಿ ಜೊತೆಯಾಗಿ ಅನಂತಮೂರ್ತಿ 77 ರ ಸಂಭ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಅನಂತಮೂರ್ತಿಯವರ ಕಾಲಮಾನ ವಿಮರ್ಶಾ ಸಂಕಲನ, ನಾಗ ಐತಾಳ ಸಂಪಾದಿಸಿದ ಅನಂತಮುಖದ ಮೂರ್ತಿ ಪುಸ್ತಕ ಬಿಡುಗಡೆ ಹಾಗೂ ವೆಬ್ ಸೈಟ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಅಭಿವೃದ್ಧಿ ಎಂಬುದು ವಿಷಶಬ್ದ. ಅಭಿವೃದ್ಧಿ ಹೆಸರಿನಲ್ಲಿ ಪ್ರಕೃತಿ ನಾಶವಾಗುತ್ತಿದೆ. ರೈತರು, ಕುಶಲಕರ್ಮಿಗಳು ತಮ್ಮದೇ ಆದ ರೀತಿಯಲ್ಲಿ ಅಭಿವೃದ್ಧಿಯಲ್ಲಿ ತೊಡಗಿದ್ದಾರೆ. ಆದರೆ, ರಾಜಕೀಯ ಪಕ್ಷಗಳು ಬಳಸುವ ಅಭಿವೃದ್ಧಿ ಶಬ್ಧದ ಬಗ್ಗೆ ವಿಮರ್ಶೆ ಆರಂಭವಾಗಬೇಕು. ಹಸಿವು, ಬಡತನ ಅಭಿವೃದ್ಧಿ ಮೂರು ಬೇರೆ ಬೇರೆ. ಅದು ಅರ್ಥ ಆಗಬೇಕು ಎಂದು ಜ್ಞಾನಪೀಠ ಪುರಷ್ಕೃತ ಸಾಹಿತಿ ಡಾ ಯು ಆರ್ ಆನಂತಮೂರ್ತಿ ಪ್ರತಿಪಾದಿಸಿದರು.
ನೆಲ ಮತ್ತ ಜಲಕ್ಕೆ ವಿಷ ಹಾಕುವವರನ್ನು ಬಹಿಷ್ಕರಿಸಿ. ಕನ್ನಡ ಭಾಷೆ ಉಳಿಯಬೇಕಾದರೆ ಎಲ್ಲ ಮಕ್ಕಳೂ ಕನ್ನಡದಲ್ಲೇ ಪ್ರಾಥಮಿಕ ಶಿಕ್ಷಣ ಪೂರೈಸಬೇಕು. ಏಕ ರೀತಿ ಶಾಲೆ, ಸಮಾನ ಶಿಕ್ಷಣ ಎಲ್ಲರಿಗೂ ದೊರೆಯಬೇಕು. ಇದು ನನ್ನ ಕೊನೆಗಾಲದ ಆಸೆ ಎಂದು ಅನಂತಮೂರ್ತಿ ಹೇಳಿದರು. ರಾಜ್ಯದ ಎಲ್ಲ ವಿವಿಗಳ ಕನ್ನಡ ವಿಭಾಗಗಳತ್ತ ವಿಶೇಷವಾಗಿ ಗಮನ ಹರಿಸಬೇಕಾದಂಥ ಅನಿವಾರ್ಯ ಸ್ಥಿತಿ ಬಂದೊದಗಿದೆ. ಅದರಲ್ಲೂ ಬೆಂಗಳೂರು ವಿವಿಯ ಕನ್ನಡ ವಿಭಾಗ ಅಧೋಗತಿಗಿಳಿದಿದೆ. ಈ ವಿಷಯವಾಗಿ ನಾವಿಬ್ಬರೂ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚಿಸೋಣ ಎಂಗು ರಾಷ್ಟ್ರಕವಿ ಜಿ ಎಸ್ ಶಿವರುದ್ರಪ್ಪ ಅವರನ್ನು ಅನಂತಮೂರ್ತಿ ಬಹಿರಂಗವಾಗಿ ವಿನಂತಿಸಿಕೊಂಡರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications