ಸಿದ್ಧಿವಿನಾಯಕ ಭಕ್ತರ ಮೇಲೆ ಎಂಎನ್ಎಸ್ ದಾಳಿ

ಅಖಿಲ ಭಾರತ ಬ್ರಾಹ್ಮಣ ಮಹಾಸಂಘ 'ಯಾರಾದರೂ ರಾಜ್ ಠಾಕ್ರೆಗೆ ಕಪಾಳಮೋಕ್ಷ ಮಾಡಿದರೆ ಅವರಿಗೆ ಒಂದು ಕೋಟಿ ರುಪಾಯಿ ನೀಡುವುದಾಗಿ' ಹೇಳಿಕೆ ನೀಡಿರುವುದು ಎಂಎನ್ಎಸ್ ಕಾರ್ಯಕರ್ತರ ಸಿಟ್ಟಿಗೆ ಕಾರಣವೆಂದು ತಿಳಿದು ಬಂದಿದೆ. ಈ ಮಧ್ಯೆ ಜಲ್ನಾ ಜಿಲ್ಲಾ ನ್ಯಾಯಾಲಯ ರಾಜ್ ಠಾಕ್ರೆ ಅವರನ್ನು ಈವರೆಗೂ ಕೋರ್ಟಿಗೆ ಯಾಕೆ ಹಾಜರುಪಡಿಸಲಿಲ್ಲ ಎಂದು ಪೋಲಿಸರನ್ನು ತರಾಟೆಗೆ ತೆಗೆದುಕೊಂಡಿದೆ.
ಬದ್ನಾಪುರ ಪೋಲಿಸ್ ಠಾಣೆಯ ಇನ್ಸ್ ಪೆಕ್ಟರ್ ಗೆ ನೋಟಿಸ್ ಜಾರಿ ಮಾಡಿದೆ. ನ್ಯಾಯಾಲಯ ಠಾಕ್ರೆಗೆ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಈ ಸಂಬಂಧ ಪೊಲೀಸರು ಇದುವರೆಗೂ ಯಾರನ್ನು ಬಂಧಿಸಿಲ್ಲ.











Click it and Unblock the Notifications