ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸಿದ್ಧಿವಿನಾಯಕ ಭಕ್ತರ ಮೇಲೆ ಎಂಎನ್ಎಸ್ ದಾಳಿ
ಅಖಿಲ ಭಾರತ ಬ್ರಾಹ್ಮಣ ಮಹಾಸಂಘ 'ಯಾರಾದರೂ ರಾಜ್ ಠಾಕ್ರೆಗೆ ಕಪಾಳಮೋಕ್ಷ ಮಾಡಿದರೆ ಅವರಿಗೆ ಒಂದು ಕೋಟಿ ರುಪಾಯಿ ನೀಡುವುದಾಗಿ' ಹೇಳಿಕೆ ನೀಡಿರುವುದು ಎಂಎನ್ಎಸ್ ಕಾರ್ಯಕರ್ತರ ಸಿಟ್ಟಿಗೆ ಕಾರಣವೆಂದು ತಿಳಿದು ಬಂದಿದೆ. ಈ ಮಧ್ಯೆ ಜಲ್ನಾ ಜಿಲ್ಲಾ ನ್ಯಾಯಾಲಯ ರಾಜ್ ಠಾಕ್ರೆ ಅವರನ್ನು ಈವರೆಗೂ ಕೋರ್ಟಿಗೆ ಯಾಕೆ ಹಾಜರುಪಡಿಸಲಿಲ್ಲ ಎಂದು ಪೋಲಿಸರನ್ನು ತರಾಟೆಗೆ ತೆಗೆದುಕೊಂಡಿದೆ.
ಬದ್ನಾಪುರ ಪೋಲಿಸ್ ಠಾಣೆಯ ಇನ್ಸ್ ಪೆಕ್ಟರ್ ಗೆ ನೋಟಿಸ್ ಜಾರಿ ಮಾಡಿದೆ. ನ್ಯಾಯಾಲಯ ಠಾಕ್ರೆಗೆ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಈ ಸಂಬಂಧ ಪೊಲೀಸರು ಇದುವರೆಗೂ ಯಾರನ್ನು ಬಂಧಿಸಿಲ್ಲ.
Comments
Story first published: Tuesday, December 22, 2009, 15:54 [IST]