ಹುಬ್ಬಳ್ಳಿ ನೃಪತುಂಗ ಬೆಟ್ಟದಲ್ಲಿ ಸಾಂಸ್ಕೃತಿಕ ಸಂಜೆ

ನಾಡಿನ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಉದ್ಯಾನವನದಲ್ಲಿ ಸಾಂಸ್ಕೃತಿಕ ಸಂಜೆ ಎನ್ನುವ ಯೋಜನೆ ಹುಬ್ಬಳ್ಳಿಯ ನೃಪತುಂಗ ಬೆಟ್ಟದ ಬಯಲು ರಂಗಮಂದಿರದಲ್ಲಿ ಸಂಜೆ 6 ಗಂಟೆಗೆ ಈ ಸಂಗೀತ ಕಾರ್ಯಕ್ರಮ ಜರುಗಲಿದೆ.
ಬಸವರಾಜ ಭಜಂತ್ರಿ ಅವರ ಜೊತೆ ಆಕಾಶವಾಣಿ ಹಾಗೂ ದೂರದರ್ಶನ ಕಲಾವಿದರಾದ ವೈ. ಕಾಶಣ್ಣ ಅವರು ಸುಗಮ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಈ ವಿನೂತನ ಕಾರ್ಯಕ್ರಮದಲ್ಲಿ ಅವಳಿ ನಗರದ ಸಂಗೀತಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ವೀಕ್ಷಿಸಲು ಜಿಲ್ಲಾಧಿಕಾರಿಗಳಾದ ದರ್ಪಣ ಜೈನ್ ಕೋರಿದ್ದಾರೆ.












Click it and Unblock the Notifications