ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಹುಬ್ಬಳ್ಳಿ ನೃಪತುಂಗ ಬೆಟ್ಟದಲ್ಲಿ ಸಾಂಸ್ಕೃತಿಕ ಸಂಜೆ
ನಾಡಿನ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಉದ್ಯಾನವನದಲ್ಲಿ ಸಾಂಸ್ಕೃತಿಕ ಸಂಜೆ ಎನ್ನುವ ಯೋಜನೆ ಹುಬ್ಬಳ್ಳಿಯ ನೃಪತುಂಗ ಬೆಟ್ಟದ ಬಯಲು ರಂಗಮಂದಿರದಲ್ಲಿ ಸಂಜೆ 6 ಗಂಟೆಗೆ ಈ ಸಂಗೀತ ಕಾರ್ಯಕ್ರಮ ಜರುಗಲಿದೆ.
ಬಸವರಾಜ ಭಜಂತ್ರಿ ಅವರ ಜೊತೆ ಆಕಾಶವಾಣಿ ಹಾಗೂ ದೂರದರ್ಶನ ಕಲಾವಿದರಾದ ವೈ. ಕಾಶಣ್ಣ ಅವರು ಸುಗಮ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಈ ವಿನೂತನ ಕಾರ್ಯಕ್ರಮದಲ್ಲಿ ಅವಳಿ ನಗರದ ಸಂಗೀತಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ವೀಕ್ಷಿಸಲು ಜಿಲ್ಲಾಧಿಕಾರಿಗಳಾದ ದರ್ಪಣ ಜೈನ್ ಕೋರಿದ್ದಾರೆ.
Comments
ಉತ್ತರ ಕರ್ನಾಟಕ ಹುಬ್ಬಳ್ಳಿ hubballi ಕಲಾವಿದ north karnataka nrupatunga betta district news ನೃಪತುಂಗ ಬೆಟ್ಟ
Story first published: Tuesday, December 22, 2009, 11:23 [IST]