ಶಿವರಾಮಕಾರಂತ ನಗರಕ್ಕೆ ಹೊಸ ಪಿನ್ ಕೋಡ್

ಹೊಸದಾಗಿ ಆರಂಭಗೊಳ್ಳುವ 560 077 ಪಿನ್ಕೋಡ್ ವ್ಯಾಪ್ತಿಯಲ್ಲಿ ಶಿವರಾಮಕಾರಂತನಗರ ಬಡಾವಣೆ, ರಾಮಕೃಷ್ಣ ಹೆಗ್ಡೆ ನಗರ, ವಿದ್ಯಾನಗರ, ಅಲಂಕಾರ ನಗರ, ಅಶ್ವತ್ ನಗರ, ಸರಳಪಾಳ್ಯ, ಉಕಬನಗರ, ರಾಚೇನಹಳ್ಳಿ, ಮೇಸ್ತ್ರಿಪಾಳ್ಯ, ಬಿಡಿಎಸ್ ಬಡಾವಣೆ, ಎಸ್.ಎಸ್.ಆರ್ ನಗರ, ಕೆ.ಆರ್. ನಾರಾಯಣಪುರ ಮುಖ್ಯರಸ್ತೆ, ಶಬರಿನಗರ, ಪೊಲೀಸ್ ಕ್ವಾರ್ಟರ್ಸ್, ಸಿ.ಆರ್.ಪಿ. ಉತ್ತರ, ಬಾಲಾಜಿಕೃಪ ಬಡಾವಣೆ, ಸೆಂಟ್ರಲ್ ಎಕ್ಸೈಸ್ ಬಡಾವಣೆ, ಸಾರಾಯಿಪಾಳ್ಯ, ವಿನ್ಫೀಲ್ಡ್ ಗಾರ್ಡನ್, ಟೆಲಿಕಾಂ ಬಡಾವಣೆ, ಥನಿಸಂದ್ರ ಮತ್ತು ಕೊತ್ತನೂರಿನ ಪಟ್ಟಣ ಪ್ರದೇಶಗಳು ಒಳಗೊಳ್ಳುತ್ತ ವೆ ಎಂದು ಅಂಚೆ ಇಲಾಖೆ ಪೂರ್ವ ವಿಭಾಗೀಯ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
More From
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications