ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ ಅವರ ಸ್ಥಾನಕ್ಕೆ ಧಕ್ಕೆಯಿಲ್ಲ

By Staff
|
Google Oneindia Kannada News

Astrologer Somayaji
ಬೆಂಗಳೂರು, ಡಿ. 23: ಬಿಜೆಪಿಯಲ್ಲಿ ಭಿನ್ನಮತ ಏನೇ ಇದ್ದರೂ ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸ್ಥಾನಕ್ಕೇನೂ ಚ್ಯುತಿ ಇಲ್ಲ ಎಂದು ಖ್ಯಾತ ಜೋತಿಷಿ ದೈವಜ್ಞ ಸೋಮಯಾಜಿ ಭವಿಷ್ಯ ನುಡಿದಿದ್ದಾರೆ. ಅಂತರಿಕ ಬಿಕ್ಕಟ್ಟಿನಿಂದ ಬಿಜೆಪಿ ಸಂಕಷ್ಟ ಸ್ಥಿತಿಯಲ್ಲಿರುವುದು ನಿಜ ಆದರೆ, ಯಡಿಯೂರಪ್ಪ ಎಲ್ಲವನ್ನು ನಿಭಾಯಿಸಲಿದ್ದಾರೆ ಎಂದು ಸೋಮಯಾಜಿ ಹೇಳಿದ್ದಾರೆ.

ಭಿನ್ನಮತ ಹೀಗೇ ಮುಂದುವರಿಯುತ್ತಿದೆ. ಆದರೆ, ಮುಖ್ಯಮಂತ್ರಿ ಸ್ಥಾನಕ್ಕಾಗಲಿ ಅಥವಾ ಬಿಜೆಪಿ ಸರಕಾರಕ್ಕಾಗಲಿ ಯಾವುದೇ ತೊಂದರೆ ಆಗುವುದಿಲ್ಲ. ಡಿ.31 ಮತ್ತು ಜ.15 ರಂದು ಸಂಭವಿಸುವ ಎರಡು ಗ್ರಹಣಗಳ ಮಧ್ಯದ ಅವಧಿಯಲ್ಲಿ ಭಿನ್ನಮತ ಮತ್ತಷ್ಟು ತೀವ್ರಗೊಂಡರೂ ಅದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಲಾಗುತ್ತದೆ. ಆದ್ದರಿಂದ ಯಾವ ಭಿನ್ನಮತದಿಂದಲೂ ಮುಖ್ಯಮಂತ್ರಿ ಸ್ಥಾನಕ್ಕೆ ತೊಂದರೆ ಬರುವುದಿಲ್ಲ ಎಂದು ಹೇಳಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X