ಕ್ರಿಸ್ಮಸ್ ಪ್ರಯುಕ್ತ ತೆಲಂಗಾಣ ಬಂದ್ ಇಲ್ಲ

ಲಕ್ಷ ಜನರ ಬಲಿದಾನವಾದರು ನಾವು ಈ ಹೋರಾಟದಿಂದ ಹಿಂದಕ್ಕೆ ಸರಿಯುವುದಿಲ್ಲ, ಹೈದರಾಬಾದ್ ನಗರವನ್ನು ರಾಜಧಾನಿಯಾಗಿರಿಸಿ ಪ್ರತ್ಯೇಕ ರಾಜ್ಯ ರಚಿಸಿಲ್ಲವಾದರೆ ರಕ್ತಪಾತವಾದಿತು ಎಂದು ಟಿಆರ್ಎಸ್ ಮುಖ್ಯಸ್ಥ ಚಂದ್ರಶೇಖರ ರಾವ್ ಸರಕಾರವನ್ನು ಎಚ್ಚರಿಸಿದ್ದಾರೆ. ಸಾವಿರಾರು ಮಂದಿ 'ಜೈ ತೆಲಂಗಾಣ' ಘೋಷಣೆ ಕೂಗುತ್ತಾ ರಸ್ತೆ ತಡೆ, ಕಲ್ಲು ತೂರಾಟ ನಡೆಸುತ್ತಿದ್ದಾರೆ ಮತ್ತು 9ಜಿಲ್ಲೆಗಳಲ್ಲಿ ಪರಿಸ್ಥಿತಿ ಗಂಭೀರವಾಗಿದೆ.
ತೆಲಂಗಾಣ ವಿಷಯಕ್ಕೆ ಸಂಬಂಧಿಸಿದಂತೆ ಮಹತ್ವದ ವಿದ್ಯಮಾನಗಳು ನಡೆದಿದ್ದು ತಮ್ಮದೇ ಸರಕಾರವನ್ನು ನಿಂದಿಸುತ್ತಾ ತೆಲಂಗಾಣ ವ್ಯಾಪ್ತಿಯ 12 ಕಾಂಗ್ರೆಸ್ ಸಂಸದರು ರಾಜೀನಾಮೆ ನೀಡಿದ್ದು ಈ ಬಿಕ್ಕಟ್ಟಿಗೆ ವೈಎಸ್ಆರ್ ಪುತ್ರ ಜಗನ್ಮೋಹನ್ ರೆಡ್ಡಿ ಕಾರಣ ಎನ್ನುವ ಗಂಭೀರ ಆರೋಪ ಹೊರಿಸಿದ್ದಾರೆ. ಇತ್ತ, ಚಂದ್ರಶೇಖರ ರಾವ್ ಮತ್ತು ಪಕ್ಷದ ಇನ್ನೊಬ್ಬ ಸಂಸದ ರಾಜೀನಾಮೆ ಪತ್ರವನ್ನು ಸ್ಪೀಕರ್ ಮೀರಾ ಕುಮಾರ್ ಗೆ ರವಾನಿಸಿದ್ದಾರೆ. 29 ಟಿಆರ್ಎಸ್ ಶಾಸಕರು ಈಗಾಗಲೇ ರಾಜೀನಾಮೆ ನೀಡಿದ್ದಾರೆ.
More From
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications