ಶಿವರುದ್ರಪ್ಪನವರಿಗೆ ಕಾವ್ಯ ತುಲಾಭಾರ

ಕವಿ ಜಿ ಎಸ್ ಶಿವರುದ್ರಪ್ಪ ಅವರ ಸಮ್ಮುಖದಲ್ಲಿ ಕಾವ್ಯದ ಹಣತೆ ಹಚ್ಚುವ ರಸಿಕರೆಂದರೆ, ಕವಿ ಚೆನ್ನವೀರ ಕಣವಿ, ಜಾನಪದ ಸಾಹಿತಿ ಚಂದ್ರಶೇಖರ ಕಂಬಾರ, ಪಂ ಪರಮೇಶ್ವರ ಹೆಗಡೆ, ನಟ ಸಿ ಆರ್ ಸಿಂಹ, ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಕೆಎನ್ ಶಾಂತಕುಮಾರ್, ಪೊಲೀಸ್ ಮಹಾನಿರ್ದೇಶಕ ಅಜಯಕುಮಾರ್ ಸಿಂಗ್, ನಟಿ ಉಮಾಶ್ರೀ, ಕವಿ ಎಚ್ ಎಸ್ ವೆಂಕಟೇಶಮೂರ್ತಿ, ಸಚಿವ ಸುರೇಶಕುಮಾರ್, ಸಿದ್ಧಲಿಂಗಯ್ಯ, ಕಿರುತೆರೆ ನಿರ್ದೇಶಕ ಬಿ ಸುರೇಶ್, ಮಾಜಿ ಸಚಿವೆ ಬಿಟಿ ಲಲಿತಾ ನಾಯ್ಕ್, ವಿಜಯ ಕರ್ನಾಟಕ ಪತ್ರಿಕೆ ಸಂಪಾದಕ ವಿಶ್ವೇಶ್ವರ ಭಟ್.
ನಾರಾಯಣ ನೇತ್ರಾಲಯ ಮುಖ್ಯಸ್ಥ ಡಾ ಭುಜಂಗಶೆಟ್ಟಿ, ನಿವೃತ್ತ ಐಎಎಸ್ ಅಧಿಕಾರಿ ಚಿರಂಜೀವಿ ಸಿಂಗ್, ಜನಪ್ರಿಯ ಕಿರುತರೆ ನಿರ್ದೇಶಕ ಟಿ ಎನ್ ಸೀತಾರಾಮ್, ಪತ್ರಕರ್ತ ರವಿ ಬೆಳೆಗೆರೆ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ, ಐಎಂ ವಿಠ್ಠಲಮೂರ್ತಿ, ರಂಗಭೂಮಿ ಕಲಾವಿದೆ ಬಿ ಜಯಶ್ರೀ, ಕಥೆಗಾರ ಎಸ್ ದಿವಾಕರ್, ರಂಗಭೂಮಿ ಕಲಾವಿದ ಮಂಡ್ಯ ರಮೇಶ್, ಕ್ಷಣಹೊತ್ತು ಆಣಿಮುತ್ತು ಖ್ಯಾತಿಯ ಎಸ್ ಷಡಕ್ಷರಿ, ರಂಗಕರ್ಮಿ ಶ್ರೀನಿವಾಸ್ ಕಪ್ಪಣ್ಣ, ಆಂಜನೇಯ ಜೋಗಿ, ಮನು ಬಳಿಗಾರ್, ಎಸ್ ಆರ್ ರಾಮಕೃಷ್ಣ, ಸುಮಾ ಸುಧೀಂದ್ರ, ಹಾಸ್ಯ ಕಲಾವಿದ ಜಹಾಂಗೀರ್, ಯತಿ ಸಿದ್ಧಕಟ್ಟೆ ಭಾಗವಹಿಸುವರು.
ಕವಿಯ ಸಮ್ಮುಖದಲ್ಲಿ ಅವರ ಕವನ ವಾಚನ, ಅವರ ಕೃತಿಗಳ ಬಗ್ಗೆ ವಿವಿಧ ರಂಗದ ಕಾವ್ಯ ರಸಿಕರು ತಮ್ಮ ಅನಿಸಿಕೆಯನ್ನು ಹಂಚಿಕೊಳ್ಳಲಿದ್ದಾರೆ. ಪತ್ರಕರ್ತ ರವಿ ಬೆಳಗೆರೆಯಿಂದ ಹಿಡಿದು ಐಎಎಸ್ ಆಧಿಕಾರಿಗಳು, ಸಚಿವರುಗಳು ಕೂಡ ತಮ್ಮ ಸಾಹಿತ್ಯ ಅಭಿರುಚಿಯ ಅನಾವರಣ ಮಾಡಲಿದ್ದಾರೆ. ಎಲ್ಲಾ ಕ್ಷೇತ್ರದ ಕಲಾಭಿಮಾನಿಗಳನ್ನು ಒಂದೆಡೆ ಸೇರಿಸಿ ಕವಿಯನ್ನು ಪಕ್ಕದಲ್ಲಿ ಕೂರಿಸಿ, ಅವರ ಮನಸ್ಸಿಗೆ ಅವರದೇ ಸಾಲುಗಳನ್ನು ಕೇಳಿಸುತ್ತಾ, ಕಾವ್ಯಾಧಾರೆಯನ್ನು ಹರಿಸುವ ಈ ಕಾಯಕವನ್ನು 'ರಸಿಕ ಕೇಳೋ' ತಂಡ ಅಚ್ಚುಕಟ್ಟಾಗಿ ನಡೆಸಿಕೊಂಡು ಬಂದಿದೆ. ಈ ಹಿಂದೆ, ಯವನಿಕಾದಲ್ಲಿ ನಿಸಾರ್ ಅಹಮದ್ ಅವರ ಕಾರ್ಯಕ್ರಮ ಆಯೋಜಿಸಿ ರಸಿಕರ ಮನ ತಣಿಸಿದ್ದನ್ನು ಮರೆಯುವಂತಿಲ್ಲ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications