ಕೇರಳದ ದೇವಾಲಯಗಳಲ್ಲಿ ಸಿಎಂ ಪೂಜೆ

ಇದೇ ಸಂದರ್ಭದಲ್ಲಿ ಕಣ್ಣೂರು ಬಳಿಯ ಭಗವತಿ ಅಮ್ಮನ ದೇವಾಲಯದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅನ್ನಪೂರ್ಣ ಛತ್ರವನ್ನು ಯಡಿಯೂರಪ್ಪ ಉದ್ಘಾಟಿಸಿದರು.
ನಂತರ ಅವರು ತಿರುವನಂತಪುರಂನ ರಾಜರಾಜೇಶ್ವರಿ ದೇವಾಲಯ ಹಾಗೂ ವೇಳಂನ ಮಹಾಗಣತಿ ದೇವಾಲಯದಲ್ಲೂ ಪೂಜೆ ಸಲ್ಲಿಸಿದರು.
ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವ ಮುಂಚಿನಿಂದಲೂ ಯಡಿಯೂರಪ್ಪ ಕಣ್ಣೂರು ಬಳಿಯ ಭಗವತಿ ಅಮ್ಮನ ದೇವಾಲಯಕ್ಕೆ ಆಗಾಗ ಭೇಟಿ ನೀಡುತ್ತಿರುತ್ತಾರೆ. ಅನ್ನಪೂರ್ಣ ಛತ್ರ ಉದ್ಘಾಟನೆಗೆ ಆಹ್ವಾನಿಸಿದ ಹಿನ್ನೆಲೆಯಲ್ಲಿ ತಾವು ಇಲ್ಲಿಗೆ ಆಗಮಿಸಿದ್ದಾಗಿ ಯಡಿಯೂರಪ್ಪ ಸುದ್ದಿಗಾರರಿಗೆ ತಿಳಿಸಿದರು.












Click it and Unblock the Notifications