ರಾಮಮಂದಿರ ಇತ್ಯರ್ಥ ಅಸಾಧ್ಯ, ಗೋವಿಂದಾಚಾರ್ಯ

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಏನು ನಡೆಯುತ್ತಿದೆ ಎಂಬುದರ ಬಗ್ಗೆ ನಾನು ಆಸಕ್ತಿ ವಹಿಸಿಲ್ಲ. ಬಿಜೆಪಿ ಕಷ್ಟ ಕಾಲದಲ್ಲಿ ಸ್ಥಾನ ವಹಿಸಿಕೊಂಡಿರುವ ನಿತಿನ್ ಗಡ್ಕರಿ ಅವರ ಬಗ್ಗೆ ಕನಿಕರವಿದೆ. ಪಕ್ಷವನ್ನು ಬೆಳೆಸುವ ನಿಟ್ಟಿನಲ್ಲಿ ಅವರು ಯಶ ಕಾಣಲಿ ಎಂದಷ್ಟೇ ಹಾರೈಸುತ್ತೇನೆ ಎಂದರು. ಸ್ವಾಭಿಮಾನಕ್ಕೆ ತೊಂದರೆಯಾದರೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನ ತ್ಯಜಿಸುವುದು ಸೂಕ್ತ ಎಂದು ಅವರು ಸಲಹೆ ನೀಡಿದರು.
ರಾಮಮಂದಿರ ವಿವಾದವನ್ನು ನ್ಯಾಯಾಂಗದ ಮೂಲಕ ಬಗೆಹರಿಸಿಕೊಳ್ಳಲು ಆಗುವುದಿಲ್ಲ. ರಾಮನ ಹುಟ್ಟು, ಅಸ್ತಿತ್ವವು ನಂಬಿಕೆಗೆ ಸಂಬಂಧಿಸಿದ ವಿಚಾರವಾಗಿರುವುದರಿಂದ ಈ ಕುರಿತು ನ್ಯಾಯಾಲಯದಲ್ಲಿ ತೀರ್ಮಾನ ಕೈಗೊಳ್ಳಲಾಗುವುದಿಲ್ಲ. ಮಾತುಕತೆ ಇಲ್ಲವೇ ಶಾಸನದ ಮೂಲಕ ಈ ವಿವಾದವನ್ನು ಬಗೆಹರಿಸಿಕೊಳ್ಳಬೇಕಾಗುತ್ತದೆ ಎಂದು ಗೋವಿಂದಾಚಾರ್ಯ ಅಭಿಪ್ರಾಯಪಟ್ಟರು.
More From
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications