ಬಿಜೆಪಿ ಹತ್ತು ಶಾಸಕರು ರಾಜೀನಾಮೆಗೆ ನಿರ್ಧಾರ

ಶಾಸಕರಾದ ಕೊಡಗಿನ ಅಪ್ಪಚ್ಚು ರಂಜನ್, ಮೈಸೂರಿನ ಎ.ಎಸ್.ರಾಮದಾಸ್,ಚಿಕ್ಕಮಗಳೂರಿನ ಸಿ.ಟಿ.ರವಿ, ಬಾಗಲಕೋಟದ ಚರಂತಿಮಠ, ಆನೇಕಲ್ ನಾರಾಯಣಸ್ವಾಮಿ ಮತ್ತಿತರರು ಈ ತಂಡದಲ್ಲಿದ್ದಾರೆ. ಮೊದಲು ಮಂಗಳವಾರ ಬೆಳಗ್ಗೆ ಈ ಶಾಸಕರು ಸಭೆ ಸೇರಿ ಚರ್ಚಿಸಿದ ಬಳಿಕ ರಾಜೀನಾಮೆ ನೀಡುವ ಕುರಿತು ಒಮ್ಮತದನಿರ್ಧಾರ ತೆಗೆದುಕೊಳ್ಳಲು ತೀರ್ಮಾನಿಸಿದ್ದಾರೆ.
ಸರಕಾರದಲ್ಲಿ ನಡೆಯುತ್ತಿರುವ ಬೆಳವಣಿಗೆಯಿಂದಬೇಸತ್ತು, ಸರಕಾರ ಉಳಿಸಿ ಎಂದು ಒತ್ತಾಯಿಸಿ ರಾಜೀನಾಮೆ ನೀಡುತ್ತಿರುವುದಾಗಿ ಈ ಶಾಸಕರು ಕಾರಣ ಕೊಡುತ್ತಾರೆ.ಮುಂದೇನಾಗುತ್ತದೆ ಎಂದು ನಾಳೆವರೆಗೆ ಕಾದು ನೋಡಿ ಎಂದು ಈ ಶಾಸಕರು ಹೇಳುತ್ತಾರೆ. ಇವರು ಕರೆದಿರುವ ಸಭೆಯಲ್ಲಿ 34ಕ್ಕೂ ಹೆಚ್ಚಿನ ಶಾಸಕರುಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
More From
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications