For Daily Alerts
ಜ.14ರಂದು ನಿರಂತರ ಜ್ಯೋತಿ ಜಾರಿಗೆ, ಆರದಿರಲಿ ದೀಪ
ಯೋಜನೆಗೆ ಸಂಬಂಧಿಸಿದಂತೆ ಮಾಧ್ಯಮಗೋಷ್ಠಿ ನಡೆಸಿದ ಇಂಧನ ಸಚಿವ ಕೆ ಎಸ್ ಈಶ್ವರಪ್ಪ, ಕೃಷಿಯೇತರ ಚಟುವಟಿಕೆಗಳಿಗೆ ದಿನದ 24 ಗಂಟೆಗಳೂ ವಿದ್ಯುತ್ ನೀಡುವ ಈ ಮಹತ್ತರ ಯೋಜನೆ ಎರಡು ಹಂತದಲ್ಲಿ ಜಾರಿಯಾಗುತ್ತಿದೆ. ಮೊದಲ ಹಂತದಲ್ಲಿ 1,202 ಕೋಟಿ ರುಪಾಯಿ ವೆಚ್ಚದಲ್ಲಿ 70 ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಿಗೆ ಈ ಯೋಜನೆಯಡಿ ವಿದ್ಯುತ್ ಪ್ರದೇಶಗಳಿಗೆ ಈ ಯೋಜನೆಯಡಿ ಪೂರೈಕೆಯಾಗಲಿದೆ. ಅದೇ ರೀತಿ, 2 ನೇ ಹಂತದಲ್ಲಿ 920 ಕೋಟಿ ರುಪಾಯಿ ವೆಚ್ಚದಲ್ಲಿ 56 ತಾಲ್ಲೂಕುಗಳಲ್ಲಿ ಈ ಯೋಜನೆಯನ್ನು ತರಲಾಗುವುದು ಎಂದು ವಿವರಿಸಿದರು.
Story first published: Thursday, December 31, 2009, 15:41 [IST]