ವನ್ಯಜೀವಿ ಪರ ಅನಿಲ್ ಕುಂಬ್ಳೆ ಬೌಲಿಂಗ್

ಮೈಸೂರು ಮೃಗಾಲಯದ ಯುವಸಂಘಟನೆ ಸಮಾರೋಪ ಸಮಾರಂಭಕ್ಕೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗಣಿಗಾರಿಕೆಯಿಂದ ಅರಣ್ಯ ಪ್ರದೇಶಕ್ಕೆ ಹಾನಿಯಾಗುತ್ತಿದೆ ಎಂಬುದು ಅರಿವಾಗಿದೆ. ಈ ಸಂಬಂಧ ಮಂಡಳಿ ನೀಡುವ ವರದಿಯಲ್ಲಿ ಇದನ್ನು ಉಲ್ಲೇಖಿಸಲಾಗುವುದು ಎಂದರು.
ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ವನ್ಯಸಂಪತ್ತು ಉತ್ತಮ ಸ್ಥಿತಿಯಲ್ಲಿದೆ. ಇದನ್ನು ಉಳಿಸಿಕೊಂಡು ಹೋಗುವುದು ಪ್ರತಿಯೊಬ್ಬರ ಮೇಲಿರುವ ಜವಾಬ್ದಾರಿ. ಈ ನಿಟ್ಟಿನಲ್ಲಿ ಸರಕಾರದ ಸಹಕಾರದೊಂದಿಗೆ ವನ್ಯಸಂಪತ್ತು ರಕ್ಷಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕುಂಬ್ಳೆ ಹೇಳಿದರು.
ವನ್ಯಜೀವಿಗಳ ಬಗ್ಗೆ ಪ್ರೀತಿ ಇರುವ ಸಾಕಷ್ಟು ಕ್ರಿಕೆಟಿಗರು ಇದ್ದಾರೆ. ಸಮಾನ ಮನಸ್ಕರನ್ನು ಒಂದೇ ವೇದಿಕೆಗೆ ತಂದು ವನ್ಯಜೀವಿ ಸಂರಕ್ಷಣೆಗೆ ತೊಡಗಿಸಿಕೊಳ್ಳುವ ಯೋಜನೆಯೂ ಇದೆ ಎಂದರು. ವಾರದ ಹಿಂದೆಯಷ್ಟೇ ಮೃಗಾಲಯಕ್ಕೆ ಆಗಮಿಸಿರುವ ಜಿರಾಫೆ ಮರಿಯನ್ನು ಕುಂಬ್ಳೆ ದತ್ತು ಪಡೆದರು. 10 ದಿನದ ಈ ಮರಿಗೆ ಲಕ್ಷ್ಮಿ ಎಂದು ನಾಮಕರಣ ಮಾಡಿದ ಕುಂಬ್ಳೆ 25 ಸಾವಿರ ದತ್ತು ಹಣ ನೀಡಿದರು.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications