ತಪ್ಪು ಮಾಡಿದ್ರೆ ಒದ್ದು ಬುದ್ಧಿ ಕಲಿಸಿ : ದೇವೇಗೌಡ

ನಗರದಲ್ಲಿರುವ ಕೊಳಗೇರಿಗಳ ಮುಖಂಡರು ಆಯೋಜಿಸಿದ್ದ ಸಭೆಯಲ್ಲಿ ಸೋಮವಾರ ಮಾತನಾಡಿದ ದೇವೇಗೌಡ, ನೈಸ್, ಮೈನ್ಸ್ ಮಾಲೀಕರ ಮತ್ತು ಸರಕಾರದ ವಿರುದ್ಧ ತಮ್ಮಎಂದಿನ ಶೈಲಿಯಲ್ಲಿ ಗದಾಪ್ರಹಾರ ನಡೆಸಿದರು.
ರಾಜ್ಯದ ಅಡ್ವೋಕೇಟ್ ಜನರಲ್ ಅಶೋಕ್ ಹಾರನಹಳ್ಳಿ ನ್ಯಾಯಾಲಯಕ್ಕೆ ನೀಡಿದ ತಪ್ಪು ವರದಿಯಿಂದ ನೈಸ್ ಕಂಪನಿಗೆ ಸುಮಾರು 5000 ಎಕರೆ ಸರಕಾರಿ ಪ್ರದೇಶವನ್ನು ಬಿಟ್ಟುಕೊಡಬೇಕಾಗಿದೆ. ಇದೆಲ್ಲವೂ ಅಡ್ವೋಕೇಟ್ ಜನರಲ್ ಮಾಡಿರುವ ಅವಾಂತರವಾಗಿದೆ. ಈ ಮೂಲಕ ನೈಸ್ ಕಂಪನಿಯೊಂದಿಗೆ ಅಡ್ವೋಕೇಟ್ ಜನರಲ್ ಮತ್ತು ಸರಕಾರ ಶಾಮೀಲಾಗಿರುವುದು ಸಾಬೀತಾಗಿದೆ ಎಂದು ಹರಿಹಾಯ್ದುರು.
ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಸರಕಾರ ಅತ್ಯಂತ ಕೆಟ್ಟ ಸರಕಾರ. ಈ ರಾಜ್ಯದ ಜನರ ದುರ್ದೈವ ಎನ್ನಬಹುದು. ನೈಸ್ ಕಂಪನಿ ಹಾಗೂ ಮೈನ್ಸ್ ಧಣಿಗಳ ಹಣದಿಂದ ಈ ಸರಕಾರ ನಡೆಯುತ್ತಿದೆ. ದುಡ್ಡಿನ ದರ್ಪ ಎಷ್ಟು ದಿನ ನಡೆಯಲಿದೆ? ದುಡ್ಡಿನಿಂದ ಮರೆಯುತ್ತಿರುವವರಿಗೆ ಸಾಮಾನ್ಯ ಜನರು ಒದ್ದು ಬುದ್ಧಿ ಕಲಿಸುವ ದಿನಗಳು ದೂರವಿಲ್ಲ ಎಂದು ಗೌಡರು ಅಭಿಪ್ರಾಯಪಟ್ಟರು. ಶೀಘ್ರದಲ್ಲೇ ಅದು ಬರಲಿದೆ ಎಂದು ದೇವೇಗೌಡ ಗುಡುಗಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications