ಜ.5ರಂದು ವಿಷ್ಣು, ಜೈನ್, ಅಶ್ವತ್ಥಗೆ ಶ್ರದ್ಧಾಂಜಲಿ

ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ ಈ ಮಹನೀಯರಿಗಾಗಿ ಏರ್ಪಡಿಸಲಾಗಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಗೃಹ ಸಚಿವ ವಿಎಸ್ ಆಚಾರ್ಯ, ಮಾಜಿ ಸಂಸದ ಅಂಬರೀಷ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಭಾಗವಹಿಸಲಿದ್ದಾರೆ. ಕನ್ನಡ ಚಿತ್ರರಂಗದ ಎಲ್ಲ ವಿಭಾಗದ ಸಂಘಗಳೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿವೆ. ಹಿರಿಯ ಕಿರಿಯ ಕಲಾವಿದರು ಭಾಗವಹಿಸಲಿದ್ದಾರೆ.
ಡಿಸೆಂಬರ್ ತಿಂಗಳಿನಲ್ಲೇ ಇವರನ್ನೆಲ್ಲ ಕನ್ನಡ ಚಿತ್ರರಂಗ ಕಳೆದುಕೊಂಡಿದೆ. ಭೂತಯ್ಯನ ಮಗ ಅಯ್ಯು, ಭಕ್ತ ಸಿರಿಯಾಳ, ಪ್ರಾಯ ಪ್ರಾಯ ಪ್ರಾಯದಂಥ ಯಶಸ್ವಿ ಚಿತ್ರಗಳನ್ನು ನೀಡಿದ ಚಂದೂಲಾಲ್ ಜೈನ್ ಡಿಸೆಂಬರ್ 17ರಂದು ನಿಧನರಾದರು. ತಮ್ಮ ವಿಶಿಷ್ಟ ಕಂಠದಿಂದ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದ ಗಾಯಕ ಸಿ ಅಶ್ವತ್ಥ್ ತಮ್ಮ ಹುಟ್ಟುಹಬ್ಬದಂದು ಡಿಸೆಂಬರ್ 29ರಂದು ಇಹಲೋಕ ತ್ಯಜಿಸಿ ಸುಗಮ ಸಂಗೀತ ಲೋಕವನ್ನು ಅನಾಥರನ್ನಾಗಿ ಮಾಡಿದರು. ಅಶ್ವತ್ಥ್ ಸಾವಿನ ಹೊಡೆತದಿಂದ ಕನ್ನಡ ಚಿತ್ರರಂಗ ಚೇತರಿಸಿಕೊಳ್ಳುವ ಮೊದಲೇ ಡಿಸೆಂಬರ್ 30ರಂದು ಸಾಹಸಸಿಂಹ ವಿಷ್ಣುವರ್ಧನ್ ಅವರ ಸಾವು ಬರಸಿಡಿಲಿನಂತೆ ಬಂದೆರಗಿತ್ತು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications