ಚಳಿಯ ಹೊಡೆತಕ್ಕೆ ಉತ್ತರ ಪ್ರದೇಶ ತತ್ತರ, 125 ಸಾವು

ರಾಜಧಾನಿ ನವದೆಹಲಿ, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಬಿಹಾರ್ ರಾಜ್ಯಗಳಲ್ಲಿ ಉಂಟಾಗಿರುವ ಚಳಿಗೆ ಜನತೆ ತತ್ತರಿಸಿಹೋಗಿದೆ. ಮಧ್ಯಾಹ್ನವಾದರೂ ಮಂಜು ಕವಿದು ಎದುರಿರುವವರು ಕಾಣದ ಸ್ಥಿತಿಯನ್ನು ನಿರ್ಮಾಣವಾಗಿದ್ದು, ಕಾಯಿಲೆ ಬಿದ್ದಿರುವ ವ್ಯಕ್ತಿಗಳು, ವೃದ್ಧರು ಪರಿಸ್ಥಿತಿಯಂತೂ ದೇವರಿಗೆ ಪ್ರೀತಿ ಎನ್ನುವಂತಾಗಿದೆ.
ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದಲ್ಲಿ 40 ಮಂದಿ ಸಾವನ್ನಪ್ಪಿದ್ದಾರೆ. 8 ಬಿಹಾರ್ ಹಾಗೂ ಇಬ್ಬರು ಹರಿಯಾಣದಲ್ಲಿ ಮೃತಪಟ್ಟಿದ್ದಾರೆ. ಚಳಿಗೆ ತತ್ತರಿಸಿರುವ ಬಿಹಾರ್ ಮತ್ತು ಪಂಜಾಬನಲ್ಲಿ ಶಾಲಾ ಕಾಲೇಜುಗಳಿಗೆ ಮೂರು ದಿನಗಳ ರಜಾ ಘೋಷಿಸಲಾಗಿದೆ. ರಾಜಸ್ಥಾನದಲ್ಲಿ ಇದೇ ವಾತಾವರಣ ಮುಂದುವರೆದಿದ್ದು, ತಾಪಮಾನ ಕೇವಲ 7 ಡಿಗ್ರಿ ಸೆಲ್ಸಿಯಸ್ ಇದೆ. ಉಳಿದ ರಾಜ್ಯಗಳಲ್ಲಿ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ದಾಟಿಲ್ಲ. ಮುಂದಿನ 24 ಗಂಟೆಗಳ ಕಾಲವೂ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
More From
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications