ಎಚ್1ಎನ್1 ಗೆ ಸಾವಿರೊಂದು ಸಾವು

ಮೆಕ್ಸಿಕೋ ದೇಶದಿಂದ ಶುರುವಾದ ಭೀಕರ ವೈರಸ್ ಕಡಿಮೆ ಅವಧಿಯಲ್ಲಿ ಜಗತ್ತಿನಾದ್ಯಂತ ಆವರಿಸಿಕೊಂಡಿತು. ಇದರ ಹಾವಳಿ ಭಾರತದಲ್ಲಿ ಕೂಡಾ ಮೀತಿ ಮೀರಿತ್ತು. ಪ್ರತಿ ರಾಜ್ಯಗಳು ಇದರ ಹೊಡೆತಕ್ಕೆ ತತ್ತರಿಸಿವೆ. ಈ ಮಾರಿ ಭಾರತಕ್ಕೆ ಕಾಲಿಟ್ಟ ನಂತರ ಮಹಾರಾಷ್ಟ್ರದ ಪುಣೆಯಲ್ಲಿ ಮೊಟ್ಟಮೊದಲ ಬಾರಿಗೆ ಇದು ಕಾಣಿಸಿಕೊಂಡಿತು. ಹಂದಿಜ್ವರ ಬಾಲಕಿಯೊಬ್ಬಳು ಬಲಿಯಾಗಿದ್ದು, ದೇಶಾದ್ಯಂತ ಸುದ್ದಿ ಮಾಡಿತು. ಇದನ್ನು ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ಭಾರಿ ನಡೆಸಿದವು ಮತ್ತು ನಡೆಸುತ್ತಿವೆ ಕೂಡಾ.
ಹಂದಿಜ್ವರಕ್ಕೆ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಬಲಿಯಾಗಿದ್ದ 278, ಕರ್ನಾಟಕದಲ್ಲಿ 100 ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶ, ಕರ್ನಾಟಕ, ರಾಜಸ್ತಾನ, ದೆಹಲಿ, ಆಂಧ್ರಪ್ರದೇಶ ಇದರ ಹಾವಳಿಗೆ ಅನೇಕರು ಬಲಿಯಾಗಿವೆ. ಸರಕಾರಗಳು ಕೂಡಾ ಹಂದಿಜ್ವರ ತಡೆಗೆ ಅನೇಕ ಕ್ರಮಗಳನ್ನು ತೆಗೆದುಕೊಂಡಿದೆ.
More From
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು?











Click it and Unblock the Notifications